Webdunia - Bharat's app for daily news and videos

Install App

ಯಡಿಯೂರಪ್ಪ ಗೆ ಪ್ರತ್ಯೇಕ ಪ್ರವಾಸಕ್ಕೆ ವೇಧಿಕೆ ಸಜ್ಜು

Webdunia
ಭಾನುವಾರ, 26 ಫೆಬ್ರವರಿ 2023 (18:41 IST)
ಇನ್ನು ಮುಂದೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಸದನದಲ್ಲಿ ಹೇಳುತ್ತಿದಂತೆ ಕೆಲವು ಲಿಂಗಾಯತ  ಶಾಸಕರಿಗೆ ಆತಂಕ ಶುರುವಾಗಿದೆ.ಚುನಾವಣಾ ಸಮೀಪದಲ್ಲಿ ಯಡಿಯೂರಪ್ಪ ಅವರನ್ನ ಕ್ಷೇತ್ರಕ್ಕೆ ಕರೆಸಿ ಲಿಂಗಾಯತ ಸಮಾಜವನ್ನು ಸೆಳೆಯಬೇಕು ಎಂದು ಪ್ಲ್ಯಾನ್ ಹಾಕಿದ್ದ ಶಾಸಕರಿಗೆ ಬಿ ಎಸ್ ವೈ ಶಾಕ್ ನೀಡಿದ್ದಾರೆ.ಪಕ್ಷದ ಚಟುವಟಿಗೆಯಲ್ಲಿ ಭಾಗಿ ಆಗ್ತಿನಿ ಎಂದು ಹೇಳಿದರು. ಶಾಸಕರಿಗೆ ಮಾತ್ರ ಆತಂಕ ಮನೆ ಮಾಡಿದೆ ಈ ಬಗ್ಗೆ ಶಾಸಕರು ಹೈ ಕಮಾಂಡ್ ನಾಯಕರ ಬಳಿ ಅಳಲನ್ನ ತೋಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.ಇನ್ನೂ ಶಾಸಕರ ಆತಂಕ ಒಂದು ಕಡೆ ಆದ್ರೆ ಹೈ ಕಮಾಂಡ್ ಹೊಸ ಪ್ಲ್ಯಾನ್ ರೆಡಿ ಮಾಡಿದೆ ಯಡಿಯೂರಪ್ಪ ಅವರಿಗೆ ಅಂತಾನೆ ಪ್ರತ್ಯೇಕ ವೇಧಿಕೆ ಸಿದ್ದಪಡಿಸಲು ರಣತಂತ್ರ ರೂಪಿಸುತ್ತಿದೆ. ಪ್ರಧಾನಿ ಮೋದಿ,ಜೆಪಿ ನಡ್ಡಾ,ಅಮಿತ್ ಶಾ ಅವರಿಗೆ ಏರ್ಪಡಿಸಿದಂತೆ  ಮಾರ್ಚ್ ತಿಂಗಳನಲ್ಲಿ  ಬಿ ಎಸ್ ವೈ ಗೂ ಕಾರ್ಯಕ್ರಮವನ್ನು ಏರ್ಪಡಿಸಲು ತಯಾರಿ ನಡೆಸಿದೆ. ಈ ಬಗ್ಗೆ ಈಗಾಗಲೇ ಯಡಿಯೂರಪ್ಪ ಅವರ ಗಮನಕ್ಕೂ ತಂದಿದ್ದಾರೆ ಎಂದು ತಿಳಿದು ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments