ಯಡಿಯೂರಪ್ಪ ಗೆ ಪ್ರತ್ಯೇಕ ಪ್ರವಾಸಕ್ಕೆ ವೇಧಿಕೆ ಸಜ್ಜು

Webdunia
ಭಾನುವಾರ, 26 ಫೆಬ್ರವರಿ 2023 (18:41 IST)
ಇನ್ನು ಮುಂದೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಸದನದಲ್ಲಿ ಹೇಳುತ್ತಿದಂತೆ ಕೆಲವು ಲಿಂಗಾಯತ  ಶಾಸಕರಿಗೆ ಆತಂಕ ಶುರುವಾಗಿದೆ.ಚುನಾವಣಾ ಸಮೀಪದಲ್ಲಿ ಯಡಿಯೂರಪ್ಪ ಅವರನ್ನ ಕ್ಷೇತ್ರಕ್ಕೆ ಕರೆಸಿ ಲಿಂಗಾಯತ ಸಮಾಜವನ್ನು ಸೆಳೆಯಬೇಕು ಎಂದು ಪ್ಲ್ಯಾನ್ ಹಾಕಿದ್ದ ಶಾಸಕರಿಗೆ ಬಿ ಎಸ್ ವೈ ಶಾಕ್ ನೀಡಿದ್ದಾರೆ.ಪಕ್ಷದ ಚಟುವಟಿಗೆಯಲ್ಲಿ ಭಾಗಿ ಆಗ್ತಿನಿ ಎಂದು ಹೇಳಿದರು. ಶಾಸಕರಿಗೆ ಮಾತ್ರ ಆತಂಕ ಮನೆ ಮಾಡಿದೆ ಈ ಬಗ್ಗೆ ಶಾಸಕರು ಹೈ ಕಮಾಂಡ್ ನಾಯಕರ ಬಳಿ ಅಳಲನ್ನ ತೋಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.ಇನ್ನೂ ಶಾಸಕರ ಆತಂಕ ಒಂದು ಕಡೆ ಆದ್ರೆ ಹೈ ಕಮಾಂಡ್ ಹೊಸ ಪ್ಲ್ಯಾನ್ ರೆಡಿ ಮಾಡಿದೆ ಯಡಿಯೂರಪ್ಪ ಅವರಿಗೆ ಅಂತಾನೆ ಪ್ರತ್ಯೇಕ ವೇಧಿಕೆ ಸಿದ್ದಪಡಿಸಲು ರಣತಂತ್ರ ರೂಪಿಸುತ್ತಿದೆ. ಪ್ರಧಾನಿ ಮೋದಿ,ಜೆಪಿ ನಡ್ಡಾ,ಅಮಿತ್ ಶಾ ಅವರಿಗೆ ಏರ್ಪಡಿಸಿದಂತೆ  ಮಾರ್ಚ್ ತಿಂಗಳನಲ್ಲಿ  ಬಿ ಎಸ್ ವೈ ಗೂ ಕಾರ್ಯಕ್ರಮವನ್ನು ಏರ್ಪಡಿಸಲು ತಯಾರಿ ನಡೆಸಿದೆ. ಈ ಬಗ್ಗೆ ಈಗಾಗಲೇ ಯಡಿಯೂರಪ್ಪ ಅವರ ಗಮನಕ್ಕೂ ತಂದಿದ್ದಾರೆ ಎಂದು ತಿಳಿದು ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರುಬೈಯಾ ಸಯೀದ್ ಅಪಹರಣ ಪ್ರಕರಣದಲ್ಲಿ ಶಂಕಿತನ ಬಂಧನ, ಏನಿದು ಕೇಸ್

ಸಿದ್ದರಾಮಯ್ಯ ಸರ್ಕಾರದಿಂದ ರೈತರ ಅಸಡ್ಡೆ: ಬಿವೈ ವಿಜಯೇಂದ್ರ

ನಾಳೆ ಡಿಕೆ ಶಿವಕುಮಾರ್ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌, ಕುತೂಹಲ ಮೂಡಿಸಿದ ನಾಯಕರ ನಡೆ

ವಿಪಕ್ಷಗಳ ಗದ್ದಲಕ್ಕೆ ಸತತ ಸೋಲು ಕಾರಣ: ಕಂಗನಾ ರಣಾವತ್ ಕಿಡಿ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

ಮುಂದಿನ ಸುದ್ದಿ
Show comments