Webdunia - Bharat's app for daily news and videos

Install App

ಕನ್ನಡಕ್ಕಾಗಿ ನಾವು ಅಭಿಯಾನದಲ್ಲಿನ ಮಳಿಗೆಗಳಿಗೆ ರಿಯಾತಿ..!!!

Webdunia
ಸೋಮವಾರ, 25 ಅಕ್ಟೋಬರ್ 2021 (19:14 IST)

ಈ ಕುರಿತಂತೆ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಎಂ.ಎನ್.ನಂದೀಶ್ ಹಂಚೆ ಮಾಹಿತಿ ನೀಡಿದ್ದು, 'ಕನ್ನಡಕ್ಕಾಗಿ ನಾವು' ವಿಶೇಷ ಅಭಿಯಾನದ ಸಂದರ್ಭದಲ್ಲಿ ದಿನಾಂಕ: 29-10-2021 ರಿಂದ 02-11-2021ರವರೆಗೆ ಕನ್ನಡ ಪುಸ್ತಕ ರಿಯಾಯಿತಿ ಮಾರಾಟ ಮಹೋತ್ಸವ, ಸಾಂಪ್ರದಾಯಿಕ ಉಡುಗೆ ತೊಡಿಗೆ, ದೇಸೀಯ ಆಹಾರ ಮೇಳ, ಚಿತ್ರಕಲೆ / ಶಿಲ್ಪಕಲಾಕೃತಿಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ರವೀಂದ್ರ ಕಲಾಕ್ಷೇತ್ರದ ಆವರಣ, ಜೆ.ಸಿ.ರಸ್ತೆ, ಬೆಂಗಳೂರು -ಇಲ್ಲಿ ಆಯೋಜಿಸಲಾಗಿದೆ.

ಪ್ರತೀ ದಿನದ ಮಳಿಗೆ ಬಾಡಿಗೆಯನ್ನು ರೂ.1000-00ಗಳು ಎಂದು ನಿಗದಿ ಮಾಡಲಾಗಿತ್ತು. ಇಂದು ನಡೆದ ಈ ಸಂಬಂಧದ ಉಪ ಸಮಿತಿ ಸಭೆಯಲ್ಲಿ ಎಲ್ಲಾ ಸದಸ್ಯರ ಅಭಿಪ್ರಾಯ ಪಡೆದು ಮಳಿಗೆ ಬಾಡಿಗೆಯನ್ನು ದಿನಕ್ಕೆ ರೂ.500-00ಗಳಿಗೆ ಮಿತಿಗೊಳಿಸಲು ನಿರ್ಧರಿಸಲಾಯಿತು. ಪ್ರಕಾಶಕರು ಠೇವಣಿಯಾಗಿ ರೂ.2,500-00ಗಳ ಡಿ.ಡಿ. ಹಾಗೂ ಬಾಡಿಗೆ ಬಾಬ್ತು ರೂ.2,500-00ಗಳ ಡಿ.ಡಿ ಹೀಗೆ ಎರಡು ಪ್ರತ್ಯೇಕ ಡಿ.ಡಿ.ಯನ್ನು ಸಲ್ಲಿಸಬೇಕು. ಮಹೋತ್ಸವ ಮುಗಿದ ನಂತರ ಠೇವಣಿ ಹಣವನ್ನು ಹಿಂತಿರುಗಿಸಲಾಗುವುದು. ಪುಸ್ತಕ ಪ್ರಕಾಶಕರು / ಮಾರಾಟಗಾರರು ಕನಿಷ್ಟ 20% ರಿಯಾಯಿತಿ ದರದಲ್ಲಿ ಮಾರಾಟ ಮಾಡಬೇಕೆಂದು ಸಮಿತಿ ತೀರ್ಮಾನಿಸಿತು ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ ರಘುವಂಶಿ ಹತ್ಯೆಯಾಗುವ ಮುನ್ನ ಪತ್ನಿ ಸೋನಂ ಜೊತೆಗಿದ್ದ ವಿಡಿಯೋ ವೈರಲ್

ಹಾಸನದ ಬೆನ್ನಲ್ಲೇ ಬೆಂಗಳೂರಿನ ಕೆಲವು ಶಾಲೆಗಳಿಗೆ ಬಾಂಬ್‌ ಬೆದರಿಕೆ: ರಾಜ್ಯ ರಾಜಧಾನಿಯಲ್ಲಿ ಹೈಲರ್ಟ್‌

Israel-Iran conflict: ಇರಾನ್‌ನಲ್ಲಿ ಮೃತರ ಸಂಖ್ಯೆ 230ಕ್ಕೆ ಏರಿಕೆ: 1,277ಕ್ಕೂ ಅಧಿಕ ಮಂದಿ ಗಾಯ

Karnataka Rains: ಮಂಗಳೂರಿನಲ್ಲಿ ಈಗ ಇರೋದು ರೋಡಲ್ಲ ಎಲ್ಲಾ ತೋಡು

16ನೇ ಜನಗಣತಿಗೆ ಮೂಹೂರ್ತ ಫಿಕ್ಸ್‌: ಜಾತಿಗಣತಿಗೂ ಗ್ರೀನ್‌ಸಿಗ್ನಲ್‌, ಎಷ್ಟು ಹಂತದಲ್ಲಿ ನಡೆಯುತ್ತೆ ಗೊತ್ತಾ

ಮುಂದಿನ ಸುದ್ದಿ
Show comments