Daily Horoscope

ತಾರಕಕ್ಕೇರುತ್ತಾ 3 ಡಿಸಿಎಂ ಕೋಲ್ಡ್​ ವಾರ್​?

Webdunia
ಬುಧವಾರ, 20 ಸೆಪ್ಟಂಬರ್ 2023 (19:05 IST)
ರಾಜ್ಯದಲ್ಲಿ ಮೂರು ಡಿಸಿಎಂ ಕೋಲ್ಡ್ ವಾರ್ ಶುರುವಾಗಿದೆ.. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್​​​ ನಡುವೆ ಶೀತಲ ಸಮರ ನಡೆಯುತ್ತಿದೆಯಾ ಎಂಬ ಅನುಮಾನ ಮೂಡಿದೆ. ಸಿಎಂ ಸಿದ್ದರಾಮಯ್ಯರ ಆಪ್ತ K.N.ರಾಜಣ್ಣ ಮೂವರು ಡಿಸಿಎಂ ಇರಬೇಕೆಂದು ಒತ್ತಾಯಿಸಿದ್ರು. ಸಿಎಂ ಸಿದ್ದರಾಮಯ್ಯ ತನ್ನ ಆಪ್ತನ ಮೂಲಕ ಈ ಮಾತನ್ನು ಹೇಳಿಸಿದ್ರು ಎಂಬ ಆರೋಪ ಸಹ ಕೇಳಿ ಬಂದಿತ್ತು.. ಸಿದ್ದು ವಿರುದ್ಧ ಡಿಕೆಶಿ ಬಣ ದಲಿತ ಸಿಎಂ ಬಾಣ ಬಿಟ್ಟಿತ್ತು. ಈ ಹಿನ್ನೆಲೆ ಡಿಸಿಎಂಗೆ ತಿರುಗೇಟು ನೀಡಲು ಸಿಎಂ ಬಣ ಮೂರು ಡಿಸಿಎಂ ಅಸ್ತ್ರ ಬಿಟ್ಟಿದೆ ಎನ್ನಲಾಗಿದೆ.. ಈ ಹಿನ್ನೆಲೆ ಡಿಸಿಎಂ ಡಿ.ಕೆ.ಶಿವಕುಮಾರ್​ ಹಾಗೂ ಸಿಎಂ ಸಿದ್ದರಾಮಯ್ಯರ ನಡುವೆ ಕೋಲ್ಡ್​ವಾರ್​​ ಶುರುವಾಗಿದ್ಯಾ ಎಂಬ ಅನುಮಾನ ಮೂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments