Webdunia - Bharat's app for daily news and videos

Install App

ತಾರಕಕ್ಕೇರುತ್ತಾ 3 ಡಿಸಿಎಂ ಕೋಲ್ಡ್​ ವಾರ್​?

Webdunia
ಬುಧವಾರ, 20 ಸೆಪ್ಟಂಬರ್ 2023 (19:05 IST)
ರಾಜ್ಯದಲ್ಲಿ ಮೂರು ಡಿಸಿಎಂ ಕೋಲ್ಡ್ ವಾರ್ ಶುರುವಾಗಿದೆ.. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್​​​ ನಡುವೆ ಶೀತಲ ಸಮರ ನಡೆಯುತ್ತಿದೆಯಾ ಎಂಬ ಅನುಮಾನ ಮೂಡಿದೆ. ಸಿಎಂ ಸಿದ್ದರಾಮಯ್ಯರ ಆಪ್ತ K.N.ರಾಜಣ್ಣ ಮೂವರು ಡಿಸಿಎಂ ಇರಬೇಕೆಂದು ಒತ್ತಾಯಿಸಿದ್ರು. ಸಿಎಂ ಸಿದ್ದರಾಮಯ್ಯ ತನ್ನ ಆಪ್ತನ ಮೂಲಕ ಈ ಮಾತನ್ನು ಹೇಳಿಸಿದ್ರು ಎಂಬ ಆರೋಪ ಸಹ ಕೇಳಿ ಬಂದಿತ್ತು.. ಸಿದ್ದು ವಿರುದ್ಧ ಡಿಕೆಶಿ ಬಣ ದಲಿತ ಸಿಎಂ ಬಾಣ ಬಿಟ್ಟಿತ್ತು. ಈ ಹಿನ್ನೆಲೆ ಡಿಸಿಎಂಗೆ ತಿರುಗೇಟು ನೀಡಲು ಸಿಎಂ ಬಣ ಮೂರು ಡಿಸಿಎಂ ಅಸ್ತ್ರ ಬಿಟ್ಟಿದೆ ಎನ್ನಲಾಗಿದೆ.. ಈ ಹಿನ್ನೆಲೆ ಡಿಸಿಎಂ ಡಿ.ಕೆ.ಶಿವಕುಮಾರ್​ ಹಾಗೂ ಸಿಎಂ ಸಿದ್ದರಾಮಯ್ಯರ ನಡುವೆ ಕೋಲ್ಡ್​ವಾರ್​​ ಶುರುವಾಗಿದ್ಯಾ ಎಂಬ ಅನುಮಾನ ಮೂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರಿಗರೇ ಇಂದಿನ ಹವಾಮಾನದ ಬಗ್ಗೆ ಎಚ್ಚರ

ಫ್ರೀಡಂ ಪಾರ್ಕ್‌ನ ಕಾಂಪೌಂಡ್ ನೆಲಸಮದಿಂದ ಪರಿಸರಕ್ಕೆ ಹಾನಿ: ಬಿಜೆಪಿ ದೂರು

ಮುಂಬೈ– ಪುಣೆ ಪ್ರಯಾಣಿಕರ ಜತೆ ಗುಡ್‌ನ್ಯೂಸ್ ಹಂಚಿಕೊಂಡ ನಿತಿನ್ ಗಡ್ಕರಿ

ಉತ್ತರಕಾಶಿ ಮೇಘಸ್ಫೋಟ: ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ–ಕಾಲೇಜಿಗೆ ರಜೆ ಘೋಷಣೆ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಮುಂದಿನ ಸುದ್ದಿ
Show comments