Webdunia - Bharat's app for daily news and videos

Install App

ತಾರಕಕ್ಕೇರುತ್ತಾ 3 ಡಿಸಿಎಂ ಕೋಲ್ಡ್​ ವಾರ್​?

Webdunia
ಬುಧವಾರ, 20 ಸೆಪ್ಟಂಬರ್ 2023 (19:05 IST)
ರಾಜ್ಯದಲ್ಲಿ ಮೂರು ಡಿಸಿಎಂ ಕೋಲ್ಡ್ ವಾರ್ ಶುರುವಾಗಿದೆ.. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್​​​ ನಡುವೆ ಶೀತಲ ಸಮರ ನಡೆಯುತ್ತಿದೆಯಾ ಎಂಬ ಅನುಮಾನ ಮೂಡಿದೆ. ಸಿಎಂ ಸಿದ್ದರಾಮಯ್ಯರ ಆಪ್ತ K.N.ರಾಜಣ್ಣ ಮೂವರು ಡಿಸಿಎಂ ಇರಬೇಕೆಂದು ಒತ್ತಾಯಿಸಿದ್ರು. ಸಿಎಂ ಸಿದ್ದರಾಮಯ್ಯ ತನ್ನ ಆಪ್ತನ ಮೂಲಕ ಈ ಮಾತನ್ನು ಹೇಳಿಸಿದ್ರು ಎಂಬ ಆರೋಪ ಸಹ ಕೇಳಿ ಬಂದಿತ್ತು.. ಸಿದ್ದು ವಿರುದ್ಧ ಡಿಕೆಶಿ ಬಣ ದಲಿತ ಸಿಎಂ ಬಾಣ ಬಿಟ್ಟಿತ್ತು. ಈ ಹಿನ್ನೆಲೆ ಡಿಸಿಎಂಗೆ ತಿರುಗೇಟು ನೀಡಲು ಸಿಎಂ ಬಣ ಮೂರು ಡಿಸಿಎಂ ಅಸ್ತ್ರ ಬಿಟ್ಟಿದೆ ಎನ್ನಲಾಗಿದೆ.. ಈ ಹಿನ್ನೆಲೆ ಡಿಸಿಎಂ ಡಿ.ಕೆ.ಶಿವಕುಮಾರ್​ ಹಾಗೂ ಸಿಎಂ ಸಿದ್ದರಾಮಯ್ಯರ ನಡುವೆ ಕೋಲ್ಡ್​ವಾರ್​​ ಶುರುವಾಗಿದ್ಯಾ ಎಂಬ ಅನುಮಾನ ಮೂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments