Webdunia - Bharat's app for daily news and videos

Install App

ಕೊರೊನಾ ವೈರಸ್ ತೊಲಗಿಸಲು ಮನೆ ಮನೆ ತಪಾಸಣೆ ಶುರು

Webdunia
ಭಾನುವಾರ, 29 ಮಾರ್ಚ್ 2020 (17:20 IST)
ಕೊರೊನಾ ವೈರಸ್ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ  ಮುಂಜಾಗೃತಾ ಕ್ರಮವಾಗಿ  ಮನೆ ಮನೆ ಭೇಟಿ ಶುರುಮಾಡಲಾಗಿದೆ.

ಉತ್ತರ ಕನ್ನಡ ಜಿಲ್ಲಾಡಳಿತವು  ಮನೆ ಮನೆ ಸರ್ವೆ ಕಾರ್ಯ ಶುರುಮಾಡಿದೆ. ಬೆಳಿಗ್ಗೆಯಿಂದಲೇ ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿ ಮನೆ ಮನೆ ಸರ್ವೆ ಕಾರ್ಯ ಆರಂಭಗೊಂಡಿದೆ.

ಪ್ರತಿ ಮನೆಯಲ್ಲಿ ಜ್ವರದಿಂದ  ಬಳಲುತ್ತಿರುವವರು ಮತ್ತು ಇತರೆ ಅನಾರೋಗ್ಯ ಸಮಸ್ಯೆಗಳಿಗೆ ಒಳಗಾಗಿರುವವರು, ಇತ್ತೀಚಿಗೆ  ವಿದೇಶ ಪ್ರವಾಸ ಮಾಡಿ ಬಂದವರು, ಹೊರ ರಾಜ್ಯ ಮತ್ತು ಹೊರ ಜಿಲ್ಲೆಗಳಿಂದ ಬಂದವರ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ.
ಈ ಕ್ರಮದಿಂದ ಜಿಲ್ಲೆಯಲ್ಲಿ ಕೊರೊನಾ ಹರಡುವಿಕೆಯ ಪ್ರಮಾಣ  ನಿಖರವಾಗಿ ಅರಿಯಲು ಸಾಧ್ಯವಾಗಲಿದೆ.

ಈ ಸರ್ವೇ ಕಾರ್ಯದಲ್ಲಿ ಜ್ವರದಿಂದ ಬಳಲುತ್ತಿರುವವರಿಗೆ ಕೂಡಲೇ ಹತ್ತಿರದ ಆಸ್ಪತ್ರೆಗಳಲ್ಲಿ ಆರೋಗ್ಯ ಪರೀಕ್ಷೆಗೆ ಒಳಪಡಿಸಲಾಗುತ್ತದೆ.  ವಿದೇಶದಿಂದ ಬಂದವರನ್ನು  ಪ್ರತಿ ದಿನ ಸ್ಕ್ರೀನಿಂಗ್  ಗೆ ಒಳಪಡಿಸಲಾಗುತ್ತದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments