ಸ್ಮಶಾನ ಮೌನದಂತಾದ ಕೇರಳ: ಸ್ವಚ್ಛತಾ ಕಾರ್ಯ ಶುರು

Webdunia
ಬುಧವಾರ, 22 ಆಗಸ್ಟ್ 2018 (20:26 IST)
ನಿರಂತರ ಮಳೆಗೆ ತತ್ತರಿಸಿ ಸಾವಿರಾರು ಕೋಟಿ ರೂ.ಗಳ ನಷ್ಟ ಹಾಗೂ ಜೀವ ಹಾನಿಗೆ ಕಾರಣವಾಗಿರುವ ನೆಲ ಈಗ ಸ್ಮಶಾನ ಮೌನಕ್ಕೆ ಜಾರಿದೆ. ದೇವರ ನಾಡಿನಲ್ಲಿ ಸ್ವಚ್ಛತೆಯ ಕೆಲಸ ಈಗ ಶುರುವಾಗಿದೆ.

ಭಾರಿ ಮಳೆಗೆ ನಲುಗಿರುವ ಕೇರಳದಲ್ಲಿ ಈಗ ಸ್ಮಶಾನ ಮೌನ ಆವರಿಸಿದಂತಾಗಿದೆ. ಪರಿಹಾರ ಕಾರ್ಯಗಳು ಅಂತಿಮ ಹಂತಕ್ಕೆ ತಲುಪಿವೆ. ಮನೆಗಳ ಹಾಗೂ ಸಾರ್ವಜನಿಕ ಸ್ಥಳಗಳ ಸ್ವಚ್ಛತೆಯ ಕೆಲಸ ಈಗ ಸವಾಲಿನ ಕೆಲಸದಂತಾಗಿದೆ. ಹೀಗಾಗಿ ಅಲ್ಲಲ್ಲಿ ಸ್ವಚ್ಛತಾ ಕಾರ್ಯಗಳು ಆರಂಭಗೊಂಡಿವೆ. ನೈರ್ಮಲ್ಯ ಕಾರ್ಯ ಶುರುಮಾಡಲಾಗಿದೆ. ಇಲ್ಲದಿದ್ದಲ್ಲಿ ಭಾರೀ ಪ್ರಮಾಣದಲ್ಲಿ ಸಾಂಕ್ರಾಮಿಕ ರೋಗ ಹರಡುವ ಭೀತಿ ಸರಕಾರವನ್ನು ಕಾಡುತ್ತಿದೆ.

ಸತ್ತ ಪ್ರಾಣಿಗಳು ಕೊಳೆಯಲಾರಂಭಿಸಿವೆ. ಆಸ್ತಿ ಪಾಸ್ತಿಯ ಅವಶೇಷಗಳೂ ಚಿತ್ರಣವನ್ನೇ ಬದಲಿಸಿವೆ. ಹೀಗಾಗಿ ಸ್ವಚ್ಛತಾ ಕಾರ್ಯಕ್ಕೆ ಆದ್ಯತೆ ನೀಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದ ಜನರಿಗೆ ನಿಮ್ಮ ಸರಣಿ ಹಗರಣ, ಆಡಳಿತ ವೈಫಲ್ಯಗಳ ದರ್ಶನವಾಗಲಿ

ಕಳೆದೊಂದು ವರ್ಷದಲ್ಲಿ ದ.ಕ, ಉಡುಪಿ ಜಿಲ್ಲೆಗಳಲ್ಲಿ ರಸ್ತೆ ಅಪಘಾತಕ್ಕೆ ಅಮೂಲ್ಯ ಜೀವಗಳು ಬಲಿಯಾಗಿದೆಷ್ಟು ಗೊತ್ತಾ

ಕಾಂಗ್ರೆಸ್ ಪಕ್ಷದ ಲಿಂಗಾಯತ ಶಾಸಕರ ಸಭೆ ಬಗ್ಗೆ ಎಂಬಿ ಪಾಟೀಲ್ ಸ್ಫೋಟಕ ಮಾಹಿತಿ

ಸದನದಲ್ಲಿ ರೊಚ್ಚಿಗೆದ್ದ ಶಿವಲಿಂಗೇಗೌಡ, ಅಧಿಕಾರದ ಅಮಲಿನಲ್ಲಿ ಶಾಸಕನ ಗೂಂಡಾ ವರ್ತನೆ

ಬೆಂಗಳೂರು, ಪುಣೆಗೆ ಹೈಸ್ಪೀಡ್ ರೈಲು ಕಾರಿಡಾರ್ ನಿರ್ಮಾಣಕ್ಕೆ ಪ್ರಹ್ಲಾದ್ ಜೋಶಿ ಒತ್ತಾಯ

ಮುಂದಿನ ಸುದ್ದಿ
Show comments