Webdunia - Bharat's app for daily news and videos

Install App

ಸ್ಮಶಾನ ಮೌನದಂತಾದ ಕೇರಳ: ಸ್ವಚ್ಛತಾ ಕಾರ್ಯ ಶುರು

Webdunia
ಬುಧವಾರ, 22 ಆಗಸ್ಟ್ 2018 (20:26 IST)
ನಿರಂತರ ಮಳೆಗೆ ತತ್ತರಿಸಿ ಸಾವಿರಾರು ಕೋಟಿ ರೂ.ಗಳ ನಷ್ಟ ಹಾಗೂ ಜೀವ ಹಾನಿಗೆ ಕಾರಣವಾಗಿರುವ ನೆಲ ಈಗ ಸ್ಮಶಾನ ಮೌನಕ್ಕೆ ಜಾರಿದೆ. ದೇವರ ನಾಡಿನಲ್ಲಿ ಸ್ವಚ್ಛತೆಯ ಕೆಲಸ ಈಗ ಶುರುವಾಗಿದೆ.

ಭಾರಿ ಮಳೆಗೆ ನಲುಗಿರುವ ಕೇರಳದಲ್ಲಿ ಈಗ ಸ್ಮಶಾನ ಮೌನ ಆವರಿಸಿದಂತಾಗಿದೆ. ಪರಿಹಾರ ಕಾರ್ಯಗಳು ಅಂತಿಮ ಹಂತಕ್ಕೆ ತಲುಪಿವೆ. ಮನೆಗಳ ಹಾಗೂ ಸಾರ್ವಜನಿಕ ಸ್ಥಳಗಳ ಸ್ವಚ್ಛತೆಯ ಕೆಲಸ ಈಗ ಸವಾಲಿನ ಕೆಲಸದಂತಾಗಿದೆ. ಹೀಗಾಗಿ ಅಲ್ಲಲ್ಲಿ ಸ್ವಚ್ಛತಾ ಕಾರ್ಯಗಳು ಆರಂಭಗೊಂಡಿವೆ. ನೈರ್ಮಲ್ಯ ಕಾರ್ಯ ಶುರುಮಾಡಲಾಗಿದೆ. ಇಲ್ಲದಿದ್ದಲ್ಲಿ ಭಾರೀ ಪ್ರಮಾಣದಲ್ಲಿ ಸಾಂಕ್ರಾಮಿಕ ರೋಗ ಹರಡುವ ಭೀತಿ ಸರಕಾರವನ್ನು ಕಾಡುತ್ತಿದೆ.

ಸತ್ತ ಪ್ರಾಣಿಗಳು ಕೊಳೆಯಲಾರಂಭಿಸಿವೆ. ಆಸ್ತಿ ಪಾಸ್ತಿಯ ಅವಶೇಷಗಳೂ ಚಿತ್ರಣವನ್ನೇ ಬದಲಿಸಿವೆ. ಹೀಗಾಗಿ ಸ್ವಚ್ಛತಾ ಕಾರ್ಯಕ್ಕೆ ಆದ್ಯತೆ ನೀಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments