Webdunia - Bharat's app for daily news and videos

Install App

ಅದಷ್ಟು ಬೇಗ ಮನೆಗಳ ಪುನರ್ ನಿರ್ಮಾಣ ಪ್ರಾರಂಭಿಸಿ- ಪ್ರವಾಹ ಸಂತ್ರಸ್ತರಲ್ಲಿ ಸಿಎಂ ಮನವಿ

Webdunia
ಭಾನುವಾರ, 15 ಡಿಸೆಂಬರ್ 2019 (11:29 IST)
ಬೆಂಗಳೂರು : ಅದಷ್ಟು ಬೇಗ ಮನೆಗಳ ಪುನರ್ ನಿರ್ಮಾಣ ಪ್ರಾರಂಭಿಸಿ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಅವರು ಪ್ರವಾಹ ಸಂತ್ರಸ್ತರಲ್ಲಿ ಮನವಿ ಮಾಡಿದ್ದಾರೆ.



ನೆರೆ ಹಾನಿಗೊಳಗಾದ ಮನೆ ಪುನರ್ ನಿರ್ಮಾಣಕ್ಕೆ ನೆರವು ನೀಡಲಾಗುವುದು, ರಾಜ್ಯ ಸರ್ಕಾರ ಈಗಾಗಲೇ 5 ಲಕ್ಷ ನೆರವು ಘೋಷಿಸಿದೆ. ಈ 5 ಲಕ್ಷದಲ್ಲಿ 1 ಲಕ್ಷ ರೂ ವನ್ನು ಸಂತ್ರಸ್ತರ ಖಾತೆಗೆ ಪಾವತಿಸಲಾಗಿದೆ. ಪುನರ್ ನಿರ್ಮಾಣ ಆಗ್ತಿರುವ ಮನೆಗಳ ಜಿಪಿಎಸ್ ಛಾಯಾಚಿತ್ರ ಆಧರಿಸಿ ಉಳಿದ 4 ಲಕ್ಷ ಬಿಡುಗಡೆ ಮಾಡಲಾಗುವುದು. ಹೀಗಾಗಿ ಕೂಡಲೇ ಮನೆ ನಿರ್ಮಾಣ ಆರಂಭಿಸಲು ಸಿಎಂ ಬಿಎಸ್ ಯಡಿಯೂರಪ್ಪ ಮನವಿ  ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments