ಅದಷ್ಟು ಬೇಗ ಮನೆಗಳ ಪುನರ್ ನಿರ್ಮಾಣ ಪ್ರಾರಂಭಿಸಿ- ಪ್ರವಾಹ ಸಂತ್ರಸ್ತರಲ್ಲಿ ಸಿಎಂ ಮನವಿ

Webdunia
ಭಾನುವಾರ, 15 ಡಿಸೆಂಬರ್ 2019 (11:29 IST)
ಬೆಂಗಳೂರು : ಅದಷ್ಟು ಬೇಗ ಮನೆಗಳ ಪುನರ್ ನಿರ್ಮಾಣ ಪ್ರಾರಂಭಿಸಿ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಅವರು ಪ್ರವಾಹ ಸಂತ್ರಸ್ತರಲ್ಲಿ ಮನವಿ ಮಾಡಿದ್ದಾರೆ.



ನೆರೆ ಹಾನಿಗೊಳಗಾದ ಮನೆ ಪುನರ್ ನಿರ್ಮಾಣಕ್ಕೆ ನೆರವು ನೀಡಲಾಗುವುದು, ರಾಜ್ಯ ಸರ್ಕಾರ ಈಗಾಗಲೇ 5 ಲಕ್ಷ ನೆರವು ಘೋಷಿಸಿದೆ. ಈ 5 ಲಕ್ಷದಲ್ಲಿ 1 ಲಕ್ಷ ರೂ ವನ್ನು ಸಂತ್ರಸ್ತರ ಖಾತೆಗೆ ಪಾವತಿಸಲಾಗಿದೆ. ಪುನರ್ ನಿರ್ಮಾಣ ಆಗ್ತಿರುವ ಮನೆಗಳ ಜಿಪಿಎಸ್ ಛಾಯಾಚಿತ್ರ ಆಧರಿಸಿ ಉಳಿದ 4 ಲಕ್ಷ ಬಿಡುಗಡೆ ಮಾಡಲಾಗುವುದು. ಹೀಗಾಗಿ ಕೂಡಲೇ ಮನೆ ನಿರ್ಮಾಣ ಆರಂಭಿಸಲು ಸಿಎಂ ಬಿಎಸ್ ಯಡಿಯೂರಪ್ಪ ಮನವಿ  ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಲೈಮ್ಯಾಕ್ಸ್‌ ಹಂತ ತಲುಪಿದ ಧರ್ಮಸ್ಥಳ ಬುರುಡೆ ಕೇಸ್‌: ಎಸ್‌ಐಟಿ ಚಾರ್ಜ್‌ಶೀಟ್‌ನತ್ತ ಎಲ್ಲರ ಚಿತ್ತ

Karur Stampede: ಸ್ವತಂತ್ರ ತನಿಖೆ ಕೋರಿ ಸುಪ್ರೀಂ ಕೋರ್ಟ್‌ ಕದ ತಟ್ಟಿದ ನಟ ವಿಜಯ್‌ ಪಕ್ಷ

ಪಟಾಕಿ ಕಾರ್ಖಾನೆಯಲ್ಲಿ ಮತ್ತೊಂದು ದುರಂತ: ಸ್ಫೋಟ ಸಂಭವಿಸಿ ಆರು ಮಂದಿ ಕಾರ್ಮಿಕರು ಸಜೀವ ದಹನ

ಪಾಕ್‌ನಲ್ಲಿ ರಕ್ತದೋಕುಳಿ: ಎನ್‌ಕೌಂಟರ್‌ ವೇಳೆ 11 ಯೋಧರು ಸೇರಿ 30 ಮಂದಿ ಸಾವು

ಕಮಲದ ವಿನ್ಯಾಸದಲ್ಲಿ ತಯಾರಾದ ಮುಂಬೈನ ಹೊಸ ವಿಮಾನ ನಿಲ್ದಾಣ ಉದ್ಘಾಟಿಸಿದ ಮೋದಿ

ಮುಂದಿನ ಸುದ್ದಿ
Show comments