Webdunia - Bharat's app for daily news and videos

Install App

ಅಧಿವೇಶನಕ್ಕೂ ರಾಹುಕಾಲದ ಕಾಟ

Webdunia
ಶುಕ್ರವಾರ, 23 ಸೆಪ್ಟಂಬರ್ 2016 (12:21 IST)
ಕಾವೇರಿ ವಿವಾದದ ಹಿನ್ನೆಲೆಯಲ್ಲಿ ಇಂದು ನಡೆಸಲಾಗುತ್ತಿರುವ ವಿಶೇಷ ಅಧಿವೇಶನ 11 ಗಂಟೆಗೆ ಆರಂಭವಾಗಬೇಕಿತ್ತು. ಆದರೆ 12 ರ ಬಳಿಕ ಅಧಿವೇಶನ ಆರಂಭವಾಗುತ್ತಿದೆ. ಜೆಡಿಎಸ್ ನಾಯಕ ಹೆಚ್.ಡಿ ರೇವಣ್ಣ ಅವರ ಸಲಹೆ ಇದಕ್ಕೆ ಕಾರಣವಾಯ್ತೇ? ಎಂಬ ಅನುಮಾನ ವ್ಯಕ್ತವಾಗಿದೆ. 
ಹೌದು, ಇಂದು ಬೆಳಿಗ್ಗೆ ನಡೆದ ಜೆಡಿಎಸ್ ಶಾಸಕಾಂಗ ಸಭೆಯಲ್ಲಿ ರೇವಣ್ಣ ರಾಹುಕಾಲ ಮುಗಿದ ಮೇಲೆ ಕಲಾಪ ನಡೆಸುವುದು ಸೂಕ್ತ ಎಂದು ಹೇಳಿದ್ದರೆಂದು ವರದಿಯಾಗಿದೆ. 10.30ರಿಂದ 12 ಗಂಟೆಯವರೆಗೆ ರಾಹುಕಾಲವಿದೆ. ಮಹತ್ವದ ಅಧಿವೇಶನ ಇದಾಗಿರುವುದರಿಂದ ರಾಹುಕಾಲದ ನಂತರ ಅಂದರೆ 11 ರ ಬದಲು 12 ಗಂಟೆಗೆ ಅಧಿವೇಶನ ಪ್ರಾರಂಭಿಸಿದರೆ ಒಳ್ಳೆಯದು ಎಂದು ರೇವಣ್ಣ ಹೇಳಿದ್ದಾರೆ. 

ನಿರ್ಣಯದ ಕರಡು ಪ್ರತಿ ಪೂರ್ಣವಾಗದ ಹಿನ್ನೆಲೆಯಲ್ಲಿ  12. 30ಕ್ಕೆ ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದು ಸಹ ಹೇಳಲಾಗುತ್ತಿದೆ.
 
ಅಧಿವೇಶನದಲ್ಲಿ ಯಾವ ನಿಲುವನ್ನು ಹೊಂದಿರಬೇಕು ಎಂಬುದು ಕೂಡ ಜೆಡಿಎಸ್ ಶಾಸಕಾಂಗ ಸಭೆಯಲ್ಲಿ ಚರ್ಚೆಯಾಯ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments