Webdunia - Bharat's app for daily news and videos

Install App

ಅಧಿವೇಶನಕ್ಕೂ ರಾಹುಕಾಲದ ಕಾಟ

Webdunia
ಶುಕ್ರವಾರ, 23 ಸೆಪ್ಟಂಬರ್ 2016 (12:21 IST)
ಕಾವೇರಿ ವಿವಾದದ ಹಿನ್ನೆಲೆಯಲ್ಲಿ ಇಂದು ನಡೆಸಲಾಗುತ್ತಿರುವ ವಿಶೇಷ ಅಧಿವೇಶನ 11 ಗಂಟೆಗೆ ಆರಂಭವಾಗಬೇಕಿತ್ತು. ಆದರೆ 12 ರ ಬಳಿಕ ಅಧಿವೇಶನ ಆರಂಭವಾಗುತ್ತಿದೆ. ಜೆಡಿಎಸ್ ನಾಯಕ ಹೆಚ್.ಡಿ ರೇವಣ್ಣ ಅವರ ಸಲಹೆ ಇದಕ್ಕೆ ಕಾರಣವಾಯ್ತೇ? ಎಂಬ ಅನುಮಾನ ವ್ಯಕ್ತವಾಗಿದೆ. 
ಹೌದು, ಇಂದು ಬೆಳಿಗ್ಗೆ ನಡೆದ ಜೆಡಿಎಸ್ ಶಾಸಕಾಂಗ ಸಭೆಯಲ್ಲಿ ರೇವಣ್ಣ ರಾಹುಕಾಲ ಮುಗಿದ ಮೇಲೆ ಕಲಾಪ ನಡೆಸುವುದು ಸೂಕ್ತ ಎಂದು ಹೇಳಿದ್ದರೆಂದು ವರದಿಯಾಗಿದೆ. 10.30ರಿಂದ 12 ಗಂಟೆಯವರೆಗೆ ರಾಹುಕಾಲವಿದೆ. ಮಹತ್ವದ ಅಧಿವೇಶನ ಇದಾಗಿರುವುದರಿಂದ ರಾಹುಕಾಲದ ನಂತರ ಅಂದರೆ 11 ರ ಬದಲು 12 ಗಂಟೆಗೆ ಅಧಿವೇಶನ ಪ್ರಾರಂಭಿಸಿದರೆ ಒಳ್ಳೆಯದು ಎಂದು ರೇವಣ್ಣ ಹೇಳಿದ್ದಾರೆ. 

ನಿರ್ಣಯದ ಕರಡು ಪ್ರತಿ ಪೂರ್ಣವಾಗದ ಹಿನ್ನೆಲೆಯಲ್ಲಿ  12. 30ಕ್ಕೆ ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದು ಸಹ ಹೇಳಲಾಗುತ್ತಿದೆ.
 
ಅಧಿವೇಶನದಲ್ಲಿ ಯಾವ ನಿಲುವನ್ನು ಹೊಂದಿರಬೇಕು ಎಂಬುದು ಕೂಡ ಜೆಡಿಎಸ್ ಶಾಸಕಾಂಗ ಸಭೆಯಲ್ಲಿ ಚರ್ಚೆಯಾಯ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pehalgam terror attack: ದಾಳಿಯ ರೂವಾರಿ ಈತನೇ, ಉಗ್ರ ಸೈಫುಲ್ಲಾಗಿದೆ ಭಾರತದ ಪ್ರಧಾನಿಗಿಂತಲೂ ಭದ್ರತೆ, ಪಾಕಿಸ್ತಾನದಲ್ಲಿ ವಿಐಪಿ

Pehalgam terror attack: ದಾಳಿಯಲ್ಲಿ ಉಗ್ರರಿಂದ ಈ ಕನ್ನಡಿಗ ಮಹಿಳೆಯನ್ನು ಬದುಕಿಸಿದ್ದು ಒಂದು ಐಸ್ ಕ್ರೀಂ

Pehalgam attack: ಮುಸ್ಲಿಂ ಧಾರ್ಮಿಕ ಪಠಣ ಹೇಳು ಎಂದ ಗೊತ್ತಿಲ್ಲ ಎಂದಿದ್ದಕ್ಕೆ ಕೊಂದೇ ಬಿಟ್ಟ

Gold Price today: ಸರ್ವಕಾಲಿಕ ದಾಖಲೆ ಬರೆದ ಚಿನ್ನದ ಬೆಲೆ, ಇಂದು ಎಷ್ಟಾಗಿದೆ ನೋಡಿ

Pehalgam terror attack: ಭಾರತೀಯ ಯೋಧರನ್ನು ಕಂಡರೂ ಭಯದಿಂದ ಅತ್ತ ಪ್ರವಾಸಿಗರ ಕರುಳು ಹಿಂಡುವ ವಿಡಿಯೋ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments