Webdunia - Bharat's app for daily news and videos

Install App

ಈ ಜಿಲ್ಲೆಯಲ್ಲಿ ಕೊರೊನಾ ಪರೀಕ್ಷಾ ಕೇಂದ್ರ ಶುರು

Webdunia
ಶುಕ್ರವಾರ, 17 ಏಪ್ರಿಲ್ 2020 (14:49 IST)
ಕೊರೊನಾ ವೈರಸ್ ಕೇಸ್ ಗಳು ಹೆಚ್ಚಾಗುತ್ತಿರುವುದರಿಂದ ಈ ಜಿಲ್ಲೆಯಲ್ಲಿ ಕೋವಿಡ್ -19 ಪರೀಕ್ಷಾ ಕೇಂದ್ರ ಶುರುವಾಗಲಿದೆ.

ಬೀದರ್ ಜಿಲ್ಲೆಯಲ್ಲಿ ಕೊರೊನಾ ವೈರಾಣು ಪರೀಕ್ಷಾ ಕೇಂದ್ರ ಪ್ರಾರಂಭಿಸಬೇಕು ಎನ್ನುವುದಕ್ಕೆ ಸಿಂ ಬಿ.ಎಸ್.ಯಡಿಯೂರಪ್ಪ ಮತ್ತು ವೈದ್ಯಕೀಯ ಶಿಕ್ಷಣ ಸಚಿವರು ಎಸ್ ಎಂದಿದ್ದು, ಬೀದರನಲ್ಲಿ ಎರಡು ಪರೀಕ್ಷಾ ಕೇಂದ್ರಗಳನ್ನು ತೆರೆಯಲು ಒಪ್ಪಿಗೆ ಸೂಚಿಸಿದ್ದಾರೆ.

ಹೀಗಂತ ಪಶು ಸಂಗೋಪನೆ, ವಕ್ಫ್ ಮತ್ತು ಹಜ್ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ. ಇದಕ್ಕೆ ಸಂಬoಧಿಸಿದoತೆ ಈಗಾಗಲೇ ಜಿಲ್ಲಾಧಿಕಾರಿಗಳು ಹಾಗೂ ಬ್ರಿಮ್ಸ್ ನಿರ್ದೇಶಕರಿಗೆ ಸೂಕ್ತ ತಯಾರಿ ಮಾಡಿಕೊಳ್ಳಲು ಸಚಿವರು ಸೂಚಿಸಿದ್ದು, ಶೀಘ್ರದಲ್ಲಿಯೇ ಪರೀಕ್ಷಾ ಕೇಂದ್ರ ಆರಂಭಿಸಲಾಗುತ್ತದೆ ಎಂದಿದ್ದಾರೆ.

ಬೀದರ ಜಿಲ್ಲೆಯಲ್ಲಿ ಈಗಾಗಲೇ 13 ಕೊರೊನಾ ಪಾಸಿಟಿವ್ ಪ್ರಕರಣಗಳು ಬೆಳಕಿಗೆ ಬಂದಿದ್ದು, ಜಿಲ್ಲೆಯನ್ನು ಹಾಟ್ ಸ್ಪಾಟ್ ಜಿಲ್ಲೆಯಾಗಿ ಗುರುತಿಸಲಾಗಿದೆ. ಇದುವರೆಗೆ ಪ್ರೈಮರಿ ಮತ್ತು ಸೆಕೆಂಡರಿ ಸಂಪರ್ಕಕ್ಕೆ ಬಂದವರ ಸಂಖ್ಯೆ ಕೂಡ ಸಾವಿರದ ಗಡಿಯನ್ನು ದಾಟಿದೆ, ಇದು ಬೀದರ ಜಿಲ್ಲೆಗೆ ಎಚ್ಚರಿಕೆಯ ಗಂಟೆಯಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಲಪಾಡ್‌, ಸಿಎಂ ಡಿಕೆ ಶಿವಕುಮಾರ್ ದಂಪತಿ, ಕಿಚ್ಚ ಸುದೀಪ್ ಭಾಗಿ

ರಕ್ಷಣೆ ನೀಡಬೇಕಿದ್ದ ಸಿಐಎಸ್‌ಎಫ್‌ ಸಿಬ್ಬಂದಿಯ ಕಾಲರ್ ಹಿಡಿದ ಪ್ರಯಾಣಿಕರು, ನಿಜವಾದ ಕಾರಣ ಕೇಳಿದ್ರೆ ಶಾಕ್ ಆಗ್ತೀರಾ, Video

ಸಂಸ್ಥೆ ಎಷ್ಟೇ ದೊಡ್ಡದಾಗಿದ್ದರೂ, ಯಾವುದೇ ವಿನಾಯಿತಿ ನೀಡುವ ಪ್ರಶ್ನೆಯೇ ಇಲ್ಲ

ಸ್ವಾತಂತ್ರ್ಯೋತ್ಸವಕ್ಕೆ ಮುನ್ನ ಹಸು, ನವಿಲುಗಳಿಗೆ ಆಹಾರ ತಿನ್ನಿಸಿದ ಪ್ರಧಾನಿ ಮೋದಿ: ವಿಡಿಯೊ ವೈರಲ್‌

ಪವಿತ್ರ ಗೀತೆಗೆ ಮಾಡಿದ ಅವಮಾನ ದೇಶದ ಜನ ಕ್ಷಮಿಸಲ್ಲ: ಸೋನಿಯಾ ಗಾಂಧಿ ವಿರುದ್ಧ ಗುಡುಗಿದ ಅಮಿತ್ ಶಾ

ಮುಂದಿನ ಸುದ್ದಿ
Show comments