Webdunia - Bharat's app for daily news and videos

Install App

ಆಟೋಗಳ ಜಪ್ತಿ ಕಾರ್ಯಾಚರಣೆ ಶುರು

Webdunia
ಗುರುವಾರ, 19 ಸೆಪ್ಟಂಬರ್ 2019 (22:10 IST)
ಕಲಬುರಗಿ ಮಹಾನಗರದಲ್ಲಿ ಪರವಾನಿಗೆ ಇಲ್ಲದೆ ಹೆಚ್ಚಿನ ಸಂಖ್ಯೆಯಲ್ಲಿ  ಅಟೋಗಳು ರಸ್ತೆಯಲ್ಲಿ
ಸಂಚರಿಸುತ್ತಿರುವುದು ಗಮನಕ್ಕೆ ಬಂದಿದ್ದು, ಸೆ.25ರ ನಂತರ ಅಂತಹ ಆಟೋಗಳನ್ನು ಪತ್ತೆ ಹಚ್ಚಿ ಕಾನೂನಿನ ಅನ್ವಯ ಮುಟ್ಟುಗೋಲು ಹಾಕಿಕೊಳ್ಳಲು ಕಾಯಾಚರಣೆ ನಡೆಸಲಾಗುವುದು.

ಹೀಗಂತ ಕಲಬುರಗಿ ನಗರ ಪೊಲೀಸ್ ಆಯುಕ್ತ ಎಂ.ಎನ್.ನಾಗರಾಜ ಖಡಕ್ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆಯಲ್ಲಿ ಮಾತನಾಡಿ, ಪರವಾನಿಗೆ ಇಲ್ಲದ ಆಟೋಗಳ ಹಾವಳಿ ಹೆಚ್ಚಾಗಿದ್ದು ಇದನ್ನು ನಿಯಂತ್ರಿಸುವುದು ಅವಶ್ಯಕವಾಗಿದೆ ಅಂತ ಹೇಳಿದ್ರು.

ಜಿಲ್ಲಾಧಿಕಾರಿ ಬಿ.ಶರತ್, ಕಲಬುರಗಿ ರೈಲು ನಿಲ್ದಾಣದಲ್ಲಿ ಪ್ರಿಪೇಡ್ ಕೇಂದ್ರ ಸ್ಥಾಪನೆ
ಕುರಿತಂತೆ ಅಧಿಕಾರಿಗಳ ತಂಡ ನಿಲ್ದಾಣಕ್ಕೆ ಭೇಟಿ ನೀಡಿ ಇಂದಿನ ದಿನಮಾನಕ್ಕೆ ಅನ್ವಯಾಗುವದಂತೆ ದರ ನಿಗದಿಪಡಿಸಿ ಪ್ರಾಧಿಕಾರಕ್ಕೆ ವರದಿ ಸಲ್ಲಿಸುವಂತೆ ಆರ್.ಟಿ.ಓ ಅಧಿಕಾರಿಗಳಿಗೆ ಸೂಚಿಸಿದ್ರು.

15 ವರ್ಷ ಪೂರೈಸಿದ ಶಾಲಾ-ಕಾಲೇಜು ಮತ್ತು ಸಾರಿಗೆ ಬಸ್ಸುಗಳಿಗೆ ಪರವಾನಿಗೆ ನವೀಕರಣ ಮಾಡದಂತೆ ಸಭೆ ಸೂಚಿಸಿತು. ಇನ್ನೂ ಹೊಸದಾಗಿ ಯಾವುದೇ ಆಟೋಗಳಿಗೆ ಪರವಾನಿಗೆ ನೀಡಲು ಸಭೆ ಒಪ್ಪಿಗೆ ಸೂಚಿಸಲಿಲ್ಲ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments