Webdunia - Bharat's app for daily news and videos

Install App

ಆಟೋಗಳ ಜಪ್ತಿ ಕಾರ್ಯಾಚರಣೆ ಶುರು

Webdunia
ಗುರುವಾರ, 19 ಸೆಪ್ಟಂಬರ್ 2019 (22:10 IST)
ಕಲಬುರಗಿ ಮಹಾನಗರದಲ್ಲಿ ಪರವಾನಿಗೆ ಇಲ್ಲದೆ ಹೆಚ್ಚಿನ ಸಂಖ್ಯೆಯಲ್ಲಿ  ಅಟೋಗಳು ರಸ್ತೆಯಲ್ಲಿ
ಸಂಚರಿಸುತ್ತಿರುವುದು ಗಮನಕ್ಕೆ ಬಂದಿದ್ದು, ಸೆ.25ರ ನಂತರ ಅಂತಹ ಆಟೋಗಳನ್ನು ಪತ್ತೆ ಹಚ್ಚಿ ಕಾನೂನಿನ ಅನ್ವಯ ಮುಟ್ಟುಗೋಲು ಹಾಕಿಕೊಳ್ಳಲು ಕಾಯಾಚರಣೆ ನಡೆಸಲಾಗುವುದು.

ಹೀಗಂತ ಕಲಬುರಗಿ ನಗರ ಪೊಲೀಸ್ ಆಯುಕ್ತ ಎಂ.ಎನ್.ನಾಗರಾಜ ಖಡಕ್ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆಯಲ್ಲಿ ಮಾತನಾಡಿ, ಪರವಾನಿಗೆ ಇಲ್ಲದ ಆಟೋಗಳ ಹಾವಳಿ ಹೆಚ್ಚಾಗಿದ್ದು ಇದನ್ನು ನಿಯಂತ್ರಿಸುವುದು ಅವಶ್ಯಕವಾಗಿದೆ ಅಂತ ಹೇಳಿದ್ರು.

ಜಿಲ್ಲಾಧಿಕಾರಿ ಬಿ.ಶರತ್, ಕಲಬುರಗಿ ರೈಲು ನಿಲ್ದಾಣದಲ್ಲಿ ಪ್ರಿಪೇಡ್ ಕೇಂದ್ರ ಸ್ಥಾಪನೆ
ಕುರಿತಂತೆ ಅಧಿಕಾರಿಗಳ ತಂಡ ನಿಲ್ದಾಣಕ್ಕೆ ಭೇಟಿ ನೀಡಿ ಇಂದಿನ ದಿನಮಾನಕ್ಕೆ ಅನ್ವಯಾಗುವದಂತೆ ದರ ನಿಗದಿಪಡಿಸಿ ಪ್ರಾಧಿಕಾರಕ್ಕೆ ವರದಿ ಸಲ್ಲಿಸುವಂತೆ ಆರ್.ಟಿ.ಓ ಅಧಿಕಾರಿಗಳಿಗೆ ಸೂಚಿಸಿದ್ರು.

15 ವರ್ಷ ಪೂರೈಸಿದ ಶಾಲಾ-ಕಾಲೇಜು ಮತ್ತು ಸಾರಿಗೆ ಬಸ್ಸುಗಳಿಗೆ ಪರವಾನಿಗೆ ನವೀಕರಣ ಮಾಡದಂತೆ ಸಭೆ ಸೂಚಿಸಿತು. ಇನ್ನೂ ಹೊಸದಾಗಿ ಯಾವುದೇ ಆಟೋಗಳಿಗೆ ಪರವಾನಿಗೆ ನೀಡಲು ಸಭೆ ಒಪ್ಪಿಗೆ ಸೂಚಿಸಲಿಲ್ಲ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments