ಎಲ್ಲಾ ರೀತಿಯ ವ್ಯಾಪಾರ, ವಹಿವಾಟು ಶುರು

Webdunia
ಸೋಮವಾರ, 25 ಮೇ 2020 (12:53 IST)
ಕೋವಿಡ್-19 ಸೋಂಕು ಕುರಿತು ರ್ಯಾಂಡಮ್ ಮಾದರಿ ಪರೀಕ್ಷೆಯನ್ನು ತ್ವರಿತವಾಗಿ ಮುಗಿಸಿ, ಇದೇ 31ರ ನಂತರ ವ್ಯಾಪಾರ-ವಹಿವಾಟಿಗೆ ಪೂರಕ ವಾತಾವರಣ ಕಲ್ಪಿಸಲಾಗುವುದು.

ಹೀಗಂತ ಕಲಬುರಗಿ ಜಿಲ್ಲಾಧಿಕಾರಿ ಶರತ್. ಬಿ ಹೇಳಿದ್ದಾರೆ.

ಕಲಬುರಗಿ ಜಿಲ್ಲೆಯಲ್ಲಿ ಅಂಗಡಿ-ಮುಂಗಟ್ಟು ತೆರೆಯುವ ಸಂಬಂಧ ಚರ್ಚಿಸಲು ಕರೆದಿದ್ದ ಎಫ್‍ಕೆಸಿಸಿಐ ಮತ್ತು ವಿವಿಧ ವರ್ತಕರ ಸಭೆಯಲ್ಲಿ ಮಾತನಾಡಿದರು.

ಎಫ್‍ಕೆಸಿಸಿಐ ಅಧ್ಯಕ್ಷ ಅಮರ್‍ನಾಥ್ ಪಾಟೀಲ್, ವರ್ತಕರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಬಗ್ಗೆ ಸಭೆಯ ಗಮನ ಸೆಳೆದರು. 30 ಸಾವಿರಕ್ಕೂ ಹೆಚ್ಚು ನೌಕರರು ಈ ವಲಯದಲ್ಲಿದ್ದು, ಅವರಿಗೆ ವೇತನ ನೀಡಬೇಕು. ಜೊತೆಗೆ ಸ್ಟಾಕ್ ಇರುವ ಪದಾರ್ಥ ಮುಂತಾದವು ಹಾಳಾಗುತ್ತವೆ. ಅಂಗಡಿ-ಮಳಿಗೆಗಳ ಬಾಡಿಗೆ ಪಾವತಿಸಬೇಕು ಮುಂತಾದ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಟ್ಟರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ರ್ಯಾಂಡಮ್ ಸ್ಯಾಂಪ್ಲಿಂಗ್ ಕೋವಿಡ್ ಪರೀಕ್ಷೆ ನಡೆಯುತ್ತಿರುವ ಈ ಸಂದರ್ಭದಲ್ಲಿ ತೊಂದರೆಯಾಗಬಾರದು. 31ರ ಹೊತ್ತಿಗೆ ವ್ಯಾಪಾರ ವಹಿವಾಟಿಗೆ ಮುಕ್ತ ವಾತಾವರಣ ಕಲ್ಪಿಸಲಾಗುವುದು ಎಂದು ಅವರು ಭರವಸೆ ನೀಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಂಗ್ಲಾದೇಶ ಅಕ್ರಮ ವಲಸಿಗರ ವಿರುದ್ಧ ಕ್ರಮ ಯಾಕಿಲ್ಲ: ಸಿಟಿ ರವಿ

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಕೇಸ್: ಮಹತ್ವದ ಹೇಳಿಕೆ ನೀಡಿದ ಗೃಹಸಚಿವ ಪರಮೇಶ್ವರ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬಸ್ ನಡಿಗೆ ಸಿಲುಕಲಿದ್ದ ಮಗು ಜಸ್ಟ್ ಮಿಸ್: ಎದೆ ಝಲ್ಲೆನಿಸುವ ಘಟನೆಯ ವಿಡಿಯೋ

ಮುಂದಿನ ಸುದ್ದಿ
Show comments