ಎಲ್ಲಾ ರೀತಿಯ ವ್ಯಾಪಾರ, ವಹಿವಾಟು ಶುರು

Webdunia
ಸೋಮವಾರ, 25 ಮೇ 2020 (12:53 IST)
ಕೋವಿಡ್-19 ಸೋಂಕು ಕುರಿತು ರ್ಯಾಂಡಮ್ ಮಾದರಿ ಪರೀಕ್ಷೆಯನ್ನು ತ್ವರಿತವಾಗಿ ಮುಗಿಸಿ, ಇದೇ 31ರ ನಂತರ ವ್ಯಾಪಾರ-ವಹಿವಾಟಿಗೆ ಪೂರಕ ವಾತಾವರಣ ಕಲ್ಪಿಸಲಾಗುವುದು.

ಹೀಗಂತ ಕಲಬುರಗಿ ಜಿಲ್ಲಾಧಿಕಾರಿ ಶರತ್. ಬಿ ಹೇಳಿದ್ದಾರೆ.

ಕಲಬುರಗಿ ಜಿಲ್ಲೆಯಲ್ಲಿ ಅಂಗಡಿ-ಮುಂಗಟ್ಟು ತೆರೆಯುವ ಸಂಬಂಧ ಚರ್ಚಿಸಲು ಕರೆದಿದ್ದ ಎಫ್‍ಕೆಸಿಸಿಐ ಮತ್ತು ವಿವಿಧ ವರ್ತಕರ ಸಭೆಯಲ್ಲಿ ಮಾತನಾಡಿದರು.

ಎಫ್‍ಕೆಸಿಸಿಐ ಅಧ್ಯಕ್ಷ ಅಮರ್‍ನಾಥ್ ಪಾಟೀಲ್, ವರ್ತಕರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಬಗ್ಗೆ ಸಭೆಯ ಗಮನ ಸೆಳೆದರು. 30 ಸಾವಿರಕ್ಕೂ ಹೆಚ್ಚು ನೌಕರರು ಈ ವಲಯದಲ್ಲಿದ್ದು, ಅವರಿಗೆ ವೇತನ ನೀಡಬೇಕು. ಜೊತೆಗೆ ಸ್ಟಾಕ್ ಇರುವ ಪದಾರ್ಥ ಮುಂತಾದವು ಹಾಳಾಗುತ್ತವೆ. ಅಂಗಡಿ-ಮಳಿಗೆಗಳ ಬಾಡಿಗೆ ಪಾವತಿಸಬೇಕು ಮುಂತಾದ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಟ್ಟರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ರ್ಯಾಂಡಮ್ ಸ್ಯಾಂಪ್ಲಿಂಗ್ ಕೋವಿಡ್ ಪರೀಕ್ಷೆ ನಡೆಯುತ್ತಿರುವ ಈ ಸಂದರ್ಭದಲ್ಲಿ ತೊಂದರೆಯಾಗಬಾರದು. 31ರ ಹೊತ್ತಿಗೆ ವ್ಯಾಪಾರ ವಹಿವಾಟಿಗೆ ಮುಕ್ತ ವಾತಾವರಣ ಕಲ್ಪಿಸಲಾಗುವುದು ಎಂದು ಅವರು ಭರವಸೆ ನೀಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಸಂಸತ್ ನಲ್ಲಿ ನೀಟ್ ಅಕ್ರಮ ಚರ್ಚೆ ಮಾಡಲು ನೋಟಿಸ್ ಕೂಡಾ ಕೊಡದೇ ಪ್ರತಿಭಟನೆ ಮಾಡ್ತಿದ್ದಾರೆ: ಜಿತೇಂದ್ರ ಸಿಂಗ್

ಸಿಜೆಪಿ ಪ್ರತಿಭಟನೆ ವೇಳೆ ತಲ್ವಾರ್ ಝಳಪಿಸಿದ್ರಾ: ವೈರಲ್ ವಿಡಿಯೋದಲ್ಲಿ ಏನಿದೆ

ಮೋದಿಗೆ ಶೂಟ್ ಮಾಡ್ತೀನಿ, ಬಾಯಿಗೆ... ಸಿಜೆಪಿ ಪ್ರತಿಭಟನೆಯಲ್ಲಿ ಯುವಕನ ಅಸಭ್ಯ ಆವಾಜ್: Video

ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಲಿರುವ ಪ್ರಮುಖ ವಿಧೇಯಕಗಳು ಮತ್ತು ವಿಪಕ್ಷಗಳ ಪ್ರತಿಭಟನೆಯಿಂದಾಗುವ ಪರಿಣಾಮಗಳು

Karnataka Weather: ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ನೋಡಿ

ಮುಂದಿನ ಸುದ್ದಿ
Show comments