ಸ್ಟಾರ್ಟ್ಅಪ್ ಹಬ್ ಕರ್ನಾಟಕ ಅಗ್ರಸ್ಥಾನ

Webdunia
ಭಾನುವಾರ, 16 ಜನವರಿ 2022 (14:26 IST)
ನವೋದ್ಯಮಗಳಲ್ಲಿ ಕರ್ನಾಟಕದ್ದೇ ಸಿಂಹಪಾಲು ಎಂದು ಸಚಿವ ಅಶ್ವತ್ ನಾರಾಯಣ್ ಹೇಳಿಕೆ ನೀಡಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದೇಶದಲ್ಲೇ ಅತಿ ಹೆಚ್ಚಿನ ಸಾರ್ಟ್ ಅಪ್ ನಮ್ಮ ರಾಜ್ಯದಲ್ಲಿದ್ದು, ಸ್ಟಾರ್ಟ್‌ ಅಪ್‌ಗಳಿಗೆ ನೀಡುವ ಪ್ರಶಸ್ತಿಯಲ್ಲಿ ಕರ್ನಾಟಕಕ್ಕೆ ಸಿಂಹ ಪಾಲು ಎಂದು ಹೇಳಿದ್ದಾರೆ.
ಎಲಾ ಕ್ಷೇತ್ರದ ಸಾರ್ಟ್‌ಅಪ್ ನಲ್ಲಿ ನಮ್ಮ ರಾಜ್ಯ ಅಗ್ರಮಾನ್ಯದಲ್ಲಿದ್ದು, ಸಾರ್ಟ್‌ಅಪ್ ಪ್ರೋತ್ಸಾಹಿಸಲು ಕರ್ನಾಟಕ ಸೀಡ್ ಫಂಡ್ ಯೋಜನೆ ಜಾರಿಮಾಡಿದ್ದೇವೆ.
 
ಈಗಾಗಲೇ 200 ಕ್ಕಿಂತ ಹೆಚ್ಚು ಸಾರ್ಟ್‌ಅಪ್‌ಗಳಿಗೆ ಸೀಟ್ ಫಂಡ್‌ ನೀಡಲಾಗುತ್ತಿದೆ. ಇದುವರೆಗೂ 50 ಲಕ್ಷದವರೆಗೂ ಸೀಡ್ ಫಂಡ್ ನೀಡಲಾಗಿದೆ ಎಂದು ಅಶ್ವತ್ಥ್‌ ನಾರಾಯಣ್‌ ತಿಳಿಸಿದ್ದಾರೆ. ಇನ್ನೂ ರಾಜ್ಯದಲ್ಲಿ ಸಾಕಷ್ಟು ಆವಿಷ್ಕಾರಗಳು ನಡೆದಿದೆ. ಭಾರತ ವಿಶ್ವ ಗುರು ಅಗಬೇಕು ಎಂದರೆ ಅದಕ್ಕೆ ಸಾರ್ಟ್‌ಅಪ್ ಬೆಳವಣಿಗೆ ಬಹಳ ಮುಖ್ಯ ಎಂದು‌ ಎಂದು ಸಚಿವರು ಅಭಿಪ್ರಾಯಪಟ್ಟಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಕ್ಕು ಸ್ಥಾವರದಲ್ಲಿ ಭಾರಿ ಪ್ರಮಾಣದ ಲೋಹ ಹರಿದು 9ಮಂದಿ ಸಾವು, ಹಲವರಿಗೆ ಗಾಯ

ಶಿವಮೊಗ್ಗ: ಕಾಂಗ್ರೆಸ್ ಕಾರ್ಯಕರ್ತನ ಕೈ ತುಂಡಾಗುವ ಮಟ್ಟಿಗೆ ಹಲ್ಲೆ

ಗ್ರ್ಯಾಂಡ್‌ ಮಾಸ್ಟರ್ ಆರ್ ಪ್ರಜ್ಞಾನಂದ್‌ ಜತೆ ಚೆಸ್ ಆಡಿದ ವಿಜಯ್, Video

ಉಪಮುಖ್ಯಮಂತ್ರಿ ಹುದ್ದೆಯನ್ನು ಬಯಸಿದ್ರಾಂತ್ತೆ ಈ ಸಚಿವರು, ಕೊನೆಗೂ ಅಮಾಧಾನ ಹೊರಹಾಕಿದ ಕೈ ನಾಯಕ

ಇಂದಿನಿಂದ ಕರಾವಳಿ ಭಾಗದಲ್ಲಿ ನಿರೀಕ್ಷೆಗೂ ಮೀರಿ ಹವಾಮಾನದಲ್ಲಿ ವ್ಯತ್ಯಯ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments