Webdunia - Bharat's app for daily news and videos

Install App

ಶುರುವಾಯಿತು ಕಳ್ಳ ಹಣ ಸಾಗಾಟ; ದಾಖಲೆ ಇಲ್ಲದ ಚಿನ್ನಾಭರಣ ವಶ

Webdunia
ಶುಕ್ರವಾರ, 30 ಮಾರ್ಚ್ 2018 (13:43 IST)
ದಾಖಲೆ ಇಲ್ಲದ ಚಿನ್ನಾಭರಣ, ನಗದು, ಇನೋವಾ ಕಾರ್ ವಶಪಡಿಸಿಕೊಳ್ಳಲಾಗಿದೆ. 429 ಗ್ರಾಂ ಬಂಗಾರ, ಒಂದೂವರೆ ಕೆಜಿ ಬೆಳ್ಳಿ ಹಾಗೂ ಒಂದು ಲಕ್ಷದ ಮೂರು ಸಾವಿರ ರೂಪಾಯಿ ನಗದು ವಶಕ್ಕೆ ತೆಗೆದುಕೊಳ್ಳಲಾಗಿದೆ. 
ಕೋಟೂರು ಗ್ರಾಮದಿಂದ ಸವದತ್ತಿಗೆ ಹೊರಟಿದ್ದ ಪ್ರಶಾಂತ ನಿಕ್ಕಮ್‌ರನ್ನು ತೇಗೂರು ಗ್ರಾಮದ ಬಳಿ ತಪಾಸಣೆ ನಡೆಸಿ ಚಿನ್ನಾಭರಣ, ಇನೋವಾ, ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
 
ಸವದತ್ತಿ ಪಟ್ಟಣದ ನಿವಾಸಿಯಾಗಿರುವ ಪ್ರಶಾಂತ್ ನಿಕ್ಕಮ್ ಎಂಬುವರು ದಾಖಲೆಯಿಲ್ಲದೇ ಚಿನ್ನಾಭರಣ ಸಾಗಿಸುತ್ತಿರುವ ಬಗ್ಗೆ  ಗದಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

ಮುಂದಿನ ಸುದ್ದಿ
Show comments