ಶುರುವಾಯಿತು ಕಳ್ಳ ಹಣ ಸಾಗಾಟ; ದಾಖಲೆ ಇಲ್ಲದ ಚಿನ್ನಾಭರಣ ವಶ

Webdunia
ಶುಕ್ರವಾರ, 30 ಮಾರ್ಚ್ 2018 (13:43 IST)
ದಾಖಲೆ ಇಲ್ಲದ ಚಿನ್ನಾಭರಣ, ನಗದು, ಇನೋವಾ ಕಾರ್ ವಶಪಡಿಸಿಕೊಳ್ಳಲಾಗಿದೆ. 429 ಗ್ರಾಂ ಬಂಗಾರ, ಒಂದೂವರೆ ಕೆಜಿ ಬೆಳ್ಳಿ ಹಾಗೂ ಒಂದು ಲಕ್ಷದ ಮೂರು ಸಾವಿರ ರೂಪಾಯಿ ನಗದು ವಶಕ್ಕೆ ತೆಗೆದುಕೊಳ್ಳಲಾಗಿದೆ. 
ಕೋಟೂರು ಗ್ರಾಮದಿಂದ ಸವದತ್ತಿಗೆ ಹೊರಟಿದ್ದ ಪ್ರಶಾಂತ ನಿಕ್ಕಮ್‌ರನ್ನು ತೇಗೂರು ಗ್ರಾಮದ ಬಳಿ ತಪಾಸಣೆ ನಡೆಸಿ ಚಿನ್ನಾಭರಣ, ಇನೋವಾ, ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
 
ಸವದತ್ತಿ ಪಟ್ಟಣದ ನಿವಾಸಿಯಾಗಿರುವ ಪ್ರಶಾಂತ್ ನಿಕ್ಕಮ್ ಎಂಬುವರು ದಾಖಲೆಯಿಲ್ಲದೇ ಚಿನ್ನಾಭರಣ ಸಾಗಿಸುತ್ತಿರುವ ಬಗ್ಗೆ  ಗದಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಡಾ ಹಗರಣ: ತನಿಖಾ ಸ್ಥಿತಿಗತಿ ವರದಿ ಸಲ್ಲಿಸಿದ ಲೋಕಾಯುಕ್ತರು

ಬಿಹಾರ, ಉತ್ತರ ಪ್ರದೇಶ ನಡುವೆ ರಾಮ ಸೀತೆಯ ಬಾಂಧವ್ಯವಿದೆ: ಯೋಗಿ

ಸಿದ್ದರಾಮಯ್ಯ ಸರ್ಕಾರದಲ್ಲೂ ಭ್ರಷ್ಟಾಚಾರವಿದೆ: ಸಂತೋಷ್ ಹೆಗ್ಡೆ

ದೆಹಲಿ ಸ್ಫೋಟ ಪ್ರಕರಣ, ಮತ್ತೆ ತೆರೆದ ಲಾಲ್ ಕ್ವಿಲಾ ಮೆಟ್ಟೋ ನಿಲ್ದಾಣ

ಬಿಹಾರ ಮಹಾಘಟಬಂಧನ್‌ಗೆ ಹೀನಾಯ ಸೋಲು, ಲಾಲು ಕುಟುಂಬದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments