Select Your Language

Notifications

webdunia
webdunia
webdunia
webdunia

ಏ. 11 ರಿಂದ ನಟನೆ ತರಬೇತಿ ಶುರು

ಏ. 11 ರಿಂದ ನಟನೆ ತರಬೇತಿ ಶುರು
ಹುಬ್ಬಳ್ಳಿ , ಸೋಮವಾರ, 8 ಏಪ್ರಿಲ್ 2019 (17:29 IST)
3 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಹಿರಿಯ ರಂಗಭೂಮಿ ಕಲಾವಿದರಾಗಿ ಏಪ್ರಿಲ್ 11 ರಿಂದ ಮೇ 11ವರಿಗೆ ಹುಬ್ಬಳ್ಳಿಯಲ್ಲಿ ಮಕ್ಕಳಿಗಾಗಿ ನಟನೆ ಹಾಗೂ  ಸಂಸ್ಕೃತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.
ಹೀಗಂತ ಯಶವಂತ ಸರದೇಶಪಾಂಡೆ ತಿಳಿಸಿದರು.

ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಈ ಒಂದು ಶಿಬಿರದಲ್ಲಿ ಹಿರಿಯ ರಂಗ ಕಲಾವಿದರಾದ ನಾಗೇಂದ್ರ ಶಾ, ಸಿಹಿಕಹಿ ಚಂದ್ರು, ಮಂಡ್ಯ ರಮೇಶ್ ಹಾಗೂ ಸುನೇತ್ರ ಪಂಡಿತ ಅವರು ಭಾಗಿಯಾಗಲಿದ್ದಾರೆ.

ಮಕ್ಕಳಿಗೆ ರಂಗಭೂಮಿಯ ಇತಿಹಾಸ ಹಾಗೂ ಅವರಲ್ಲಿ ಇರುವಂತಹ ಕೆಲವೊಂದಿಷ್ಟು ಕೌಶಲ್ಯಗಳನ್ನು ಬೆಳೆಸುವದರ ಮೂಲಕ ತರಬೇತಿ ಸಮಯದಲ್ಲಿ ಒಳ್ಳೆಯ ರೀತಿಯಲ್ಲಿ ಅವರಿಗೆ ಕಲೆಯ ಬಗ್ಗೆ ತಿಳಿಸುವುದರ ಮೂಲಕ ಅವರಿಗೆ ಅಭಿನಯದ ಎಲ್ಲ ಪಟುಗಳನ್ನು ತಿಳಿಸಲಾಗುವುದು ಎಂದರು.



Share this Story:

Follow Webdunia kannada

ಮುಂದಿನ ಸುದ್ದಿ

ಸಚಿವರು, ಶಾಸಕರೊಂದಿಗೆ ಸಿಎಂ ಗುಪ್ತ ಸಭೆ