Webdunia - Bharat's app for daily news and videos

Install App

ಏ. 11 ರಿಂದ ನಟನೆ ತರಬೇತಿ ಶುರು

Webdunia
ಸೋಮವಾರ, 8 ಏಪ್ರಿಲ್ 2019 (17:29 IST)
3 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಹಿರಿಯ ರಂಗಭೂಮಿ ಕಲಾವಿದರಾಗಿ ಏಪ್ರಿಲ್ 11 ರಿಂದ ಮೇ 11ವರಿಗೆ ಹುಬ್ಬಳ್ಳಿಯಲ್ಲಿ ಮಕ್ಕಳಿಗಾಗಿ ನಟನೆ ಹಾಗೂ  ಸಂಸ್ಕೃತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.
ಹೀಗಂತ ಯಶವಂತ ಸರದೇಶಪಾಂಡೆ ತಿಳಿಸಿದರು.

ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಈ ಒಂದು ಶಿಬಿರದಲ್ಲಿ ಹಿರಿಯ ರಂಗ ಕಲಾವಿದರಾದ ನಾಗೇಂದ್ರ ಶಾ, ಸಿಹಿಕಹಿ ಚಂದ್ರು, ಮಂಡ್ಯ ರಮೇಶ್ ಹಾಗೂ ಸುನೇತ್ರ ಪಂಡಿತ ಅವರು ಭಾಗಿಯಾಗಲಿದ್ದಾರೆ.

ಮಕ್ಕಳಿಗೆ ರಂಗಭೂಮಿಯ ಇತಿಹಾಸ ಹಾಗೂ ಅವರಲ್ಲಿ ಇರುವಂತಹ ಕೆಲವೊಂದಿಷ್ಟು ಕೌಶಲ್ಯಗಳನ್ನು ಬೆಳೆಸುವದರ ಮೂಲಕ ತರಬೇತಿ ಸಮಯದಲ್ಲಿ ಒಳ್ಳೆಯ ರೀತಿಯಲ್ಲಿ ಅವರಿಗೆ ಕಲೆಯ ಬಗ್ಗೆ ತಿಳಿಸುವುದರ ಮೂಲಕ ಅವರಿಗೆ ಅಭಿನಯದ ಎಲ್ಲ ಪಟುಗಳನ್ನು ತಿಳಿಸಲಾಗುವುದು ಎಂದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments