Webdunia - Bharat's app for daily news and videos

Install App

ಇಂದು ರಾಜ್ಯ ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ

geetha
ಭಾನುವಾರ, 28 ಜನವರಿ 2024 (14:21 IST)
ಬೆಂಗಳೂರು-ಇಂದು ರಾಜ್ಯ ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ ಹಿನ್ನಲೆ ಪುರುಷ ಹುದ್ದೆಗಳ ನೇಮಕಾತಿಗಾಗಿ ರಾಜ್ಯಾದ್ಯಂತ ಹಾಗೂ ಬೆಂಗಳೂರು ನಗರದಲ್ಲಿ ಪರೀಕ್ಷೆ 78 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ  ನಡೆಯಲಿದೆ.ಸುಮಾರು ಬೆಂಗಳೂರಿನಲ್ಲಿ 42740  ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಬರೆಯಲಿದ್ದಾರೆ.ರಾಜ್ಯಾದ್ಯಂತ ಸುಮಾರು 4 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.3064 ಹುದ್ದೆಗಳು ಖಾಲಿಯಿದ್ದು,ಸಿಎಆರ್ /ಡಿಎಆರ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಪರೀಕ್ಷೆ  ನಡೆಯಲಿದೆ.ಬೆಂಗಳೂರಿನ ಚಾಲುಕ್ಯ ಸರ್ಕಲ್ ನ ಆರ್ .ಸಿ.ಕಾಲೇಜ್ ನಲ್ಲಿ ಪರೀಕ್ಷೆ ನಡೆಯುತ್ತಿದೆ‌.
 
ಚಳಿಯಲ್ಲೇ ಕಾಲೇಜ್ ಮುಂದೆ ಬಂದು  ಅಭ್ಯರ್ಥಿಗಳು ನಿಂತಿದ್ದಾರೆ.ಇಂದು  ಪರೀಕ್ಷೆ ಬರೆಯಲು ಬೆಳಗಾವಿ,ಕೊಪ್ಪಳ,ಯಾದಗಿರಿ,ಬಿಜಾಪುರ ,ಕಲ್ಬುರ್ಗಿ ,ಚಿತ್ರದುರ್ಗ ಹಲವು ಜಿಲ್ಲೆಗಳಿಂದ  ಅಭ್ಯರ್ಥಿಗಳು ಬಂದಿದ್ದಾರೆ. ಉತ್ತರ ಕರ್ನಾಟಕದಿಂದ ಸಾವಿರಾರು ಅಭ್ಯರ್ಥಿಗಳು ಬಂದಿದ್ದಾರೆ.ಪರೀಕ್ಷೆ ಅಕ್ರಮ ತಪ್ಪಿಸಲು ಉತ್ತರ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪರೀಕ್ಷೆ ನಡೆಯುತ್ತಿದ್ದು,2022 ರಲ್ಲಿ ಕಾನ್ಸ್ ಟೇಬಲ್ ನೇಮಕಾತಿಗೆ ಅಧಿಸೂಚನೆ ಸರ್ಕಾರ ಹೊರಡಿಸಿದೆ.ಬಳಿಕ ಪಿಎಸ್ ಐ ಹಗರಣದ ನಂತ್ರ ಎಕ್ಸಾಂ ನಡೆಸಿರಲಿಲ್ಲ ಹೀಗಾಗಿ ಇಂದು ಕಾನ್ಸ್ ಟೇಬಲ್ ನೇಮಕಾತಿ ಪರೀಕ್ಷೆ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments