ವಿಧಾನಸಭೆ ಕಲಾಪ ಒಂದು ದಿನ ವಿಸ್ತರಣೆ

Webdunia
ಗುರುವಾರ, 12 ಜುಲೈ 2018 (11:54 IST)
ಬೆಂಗಳೂರು: ಬಜೆಟ್ ಮೇಲೆ ಚರ್ಚೆ ಮಾಡಲು ರಾಜ್ಯ ವಿಧಾನಸಭೆ ಕಲಾಪ ಇನ್ನೂ ಒಂದು ದಿನ ವಿಸ್ತರಣೆಯಾಗಲಿದೆ. ವಿಧಾನಸಭೆ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ವಿಧಾನಸೌಧದಲ್ಲಿ ನಡೆದ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಸಿಎಂ ಕುಮಾರಸ್ವಾಮಿ, ಸಚಿವ ಎಚ್ ಡಿ ರೇವಣ್ಣ, ವಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಬಿಎಸ್ ಯಡಿಯೂರಪ್ಪ ಬಜೆಟ್ ಒಂದು ದಿನದ ಮಟ್ಟಿಗೆ ವಿಸ್ತರಣೆ ಮಾಡಲು ಮನವಿ ಮಾಡಿದ್ದರು.

ಅದರಂತೆ ಒಂದು ದಿನ ವಿಸ್ತರಣೆ ಮಾಡಲಾಗಿದ್ದು, ಮಧ್ಯಾಹ್ನ 2 ಗಂಟೆಯವರೆಗೂ ಬಜೆಟ್ ಮೇಲೆ ಚರ್ಚೆ ನಡೆಯಲಿದೆ. 3 ಗಂಟೆ ಬಳಿಕ ಸಿಎಂ ಕುಮಾರಸ್ವಾಮಿ ಪ್ರಶ್ನೆಗಳಿಗೆ ಉತ್ತರ ಕೊಡಲಿದ್ದಾರೆ. ಈ ಸಂದರ್ಭದಲ್ಲಿ ಸಾಕಷ್ಟು ಗದ್ದಲಗಳಾಗುವ ಸಾಧ್ಯತೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಂಗ್ಲಾದೇಶದ ಪ್ರಧಾನಿಯಾಗಿ ತಾರಿಕ್ ರಹ್ಮಾನ್ ಪ್ರಮಾಣವಚನ: ಪ್ರಧಾನಿ ನರೇಂದ್ರ ಮೋದಿಗೂ ಬಂತು ಆಹ್ವಾನ

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕದ ಬಗ್ಗೆ ಮಹತ್ವದ ತೀರ್ಮಾನ

ಪ್ರೇಮಿಗಳ ದಿನದಂದೆ ಪ್ರೇಯಸಿಗೆ ಗುಂಡಿಕ್ಕಿ, ಆತ್ಮಹತ್ಯೆಗೆ ಶರಣಾದ ಪ್ರೇಮಿ

ವೇದಿಕೆಯಲ್ಲಿ ನೆಂಟರು ಶುಭಹಾರೈಸುತ್ತಿರುವಾಗಲೇ ಬ್ಯಾಗ್ ಎಗರಿಸಿದ ಖದೀಮ, Video

ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು

ಮುಂದಿನ ಸುದ್ದಿ
Show comments