Webdunia - Bharat's app for daily news and videos

Install App

ವಿಧಾನಸಭೆ ಕಲಾಪ ಒಂದು ದಿನ ವಿಸ್ತರಣೆ

Webdunia
ಗುರುವಾರ, 12 ಜುಲೈ 2018 (11:54 IST)
ಬೆಂಗಳೂರು: ಬಜೆಟ್ ಮೇಲೆ ಚರ್ಚೆ ಮಾಡಲು ರಾಜ್ಯ ವಿಧಾನಸಭೆ ಕಲಾಪ ಇನ್ನೂ ಒಂದು ದಿನ ವಿಸ್ತರಣೆಯಾಗಲಿದೆ. ವಿಧಾನಸಭೆ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ವಿಧಾನಸೌಧದಲ್ಲಿ ನಡೆದ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಸಿಎಂ ಕುಮಾರಸ್ವಾಮಿ, ಸಚಿವ ಎಚ್ ಡಿ ರೇವಣ್ಣ, ವಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಬಿಎಸ್ ಯಡಿಯೂರಪ್ಪ ಬಜೆಟ್ ಒಂದು ದಿನದ ಮಟ್ಟಿಗೆ ವಿಸ್ತರಣೆ ಮಾಡಲು ಮನವಿ ಮಾಡಿದ್ದರು.

ಅದರಂತೆ ಒಂದು ದಿನ ವಿಸ್ತರಣೆ ಮಾಡಲಾಗಿದ್ದು, ಮಧ್ಯಾಹ್ನ 2 ಗಂಟೆಯವರೆಗೂ ಬಜೆಟ್ ಮೇಲೆ ಚರ್ಚೆ ನಡೆಯಲಿದೆ. 3 ಗಂಟೆ ಬಳಿಕ ಸಿಎಂ ಕುಮಾರಸ್ವಾಮಿ ಪ್ರಶ್ನೆಗಳಿಗೆ ಉತ್ತರ ಕೊಡಲಿದ್ದಾರೆ. ಈ ಸಂದರ್ಭದಲ್ಲಿ ಸಾಕಷ್ಟು ಗದ್ದಲಗಳಾಗುವ ಸಾಧ್ಯತೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ರಣಭೀಕರ ಮಳೆಗೆ 15ಮಂದಿ ಸಾವು, 7ಮಂದಿ ಮಿಸ್ಸಿಂಗ್

ಮಹಿಳಾ ಕುಸ್ತಿಪಟುಗಳ ಮೇಲಿನ ಲೈಂಗಿಕ ದೌರ್ಜನ್ಯ ಕೇಸ್‌: ಬಿಜೆಪಿ ನಾಯಕ ಬ್ರಿಜ್ ಭೂಷಣ್‌ ಸಿಂಗ್‌ಗೆ ಬಿಗ್ ರಿಲೀಫ್‌

ಎಂಥಾ ಅಪಾಯದಲ್ಲಿ ಮಕ್ಕಳು ಶಾಲೆಗೆ ಹೋಗ್ತಾರೆ, ಏನಾದ್ರೂ ಅಪಾಯ ಆದ್ರೆ ಯಾರು ಹೊಣೆ video

ವಿಚ್ಛೇಧನದ ಬಳಿಕ ಖಿನ್ನತೆಗೊಳಗಾದ ಮನೋವೈದ್ಯೆ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ

ಮೊದಲು ವಿದ್ಯಾರ್ಥಿಗಳು 25 ದಿನ ಉಪವಾಸ ಕೂರಲಿ, ಬಳಿಕ ಲಾಠಿ ಚಾರ್ಜ್ ಆಗಲಿ, ಆಮೇಲೆ ರಾಜೀನಾಮೆ ಕೊಡ್ತೀನಿ: ಪ್ರಿಯಾಂಖ್ ಖರ್ಗೆ Video

ಮುಂದಿನ ಸುದ್ದಿ
Show comments