ರಾಜ್ಯ ಬಿಜೆಪಿ ಟಿಕೆಟ್ ಯಾರಿಗೆ? ಇಂದು ನಡೆಯುತ್ತಿದೆ ಮಹತ್ವದ ಸಭೆ

Webdunia
ಶನಿವಾರ, 7 ಏಪ್ರಿಲ್ 2018 (12:46 IST)
ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಫೈನಲ್ ಮಾಡಲು ಬಿಜೆಪಿ ಕೋರ್ ಕಮಿಟಿ ಸಭೆ ಇಂದು ಬೆಂಗಳೂರಿನ ಖಾಸಗಿ ರೆಸಾರ್ಟ್ ನಲ್ಲಿ ನಡೆಯುತ್ತಿದೆ.

ಬಿಜೆಪಿ ನಾಯಕರಾದ ಪ್ರಕಾಶ್ ಜಾವೇಡ್ಕರ್, ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಖಾಸಗಿ ರೆಸಾರ್ಟ್ ನಲ್ಲಿ ಮಹತ್ವದ ಸಭೆ ನಡೆಯುತ್ತಿದೆ. ಮುಂದಿನ ವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅಭ್ಯರ್ಥಿಗಳ ಪಟ್ಟಿಗೆ ಅನುಮೋದನೆ ಸಲ್ಲಿಸಲಿದ್ದಾರೆ.

ಇಂದಿನ ಸಭೆಯಲ್ಲಿ ಹೆಚ್ಚು ಆಕಾಂಕ್ಷಿಗಳಿರುವ ಕ್ಷೇತ್ರಗಳ, ಅಸಮಾಧಾನವಿರುವ ಕ್ಷೇತ್ರಗಳ ಕುರಿತಾಗಿ ಪ್ರಮುಖವಾಗಿ ಚರ್ಚೆಯಾಗುತ್ತಿದೆ ಎನ್ನಲಾಗಿದೆ. ಈ ನಾಯಕರು ಸಭೆಯಲ್ಲಿ ಕೈಗೊಳ್ಳುತ್ತಿರುವ ನಿರ್ಧಾರವನ್ನು ಹೈಕಮಾಂಡ್ ಗೆ ವರದಿ ಸಲ್ಲಿಸಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೀಟ್ ಇಲ್ಲದೆಯೂ ಈ ವರ್ಷ ಓದಬಹುದಾದ ಮೆಡಿಕಲ್ ಕೋರ್ಸ್ ಗಳು: ಪಿಯುಸಿ ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ನನ್ನ ತಂಗಿ ಥರಾ ಸೇಫ್ ಆಗಿ ಕರ್ಕೊಂಡು ಹೋಗ್ತೀನಿ, ಭಯಪಡಬೇಡಿ: ಕ್ಯಾಬ್ ಡ್ರೈವರ್ ವಿಡಿಯೋ ಈಗ ಭಾರೀ ವೈರಲ್

ಅಪ್ರಾಪ್ತ ಸೋದರಳಿಯನನ್ನು ಬ್ಲ್ಯಾಕ್ ಮೇಲ್ ಮಾಡಿ ಕಾಮತೃಷೆ ತೀರಿಸಿಕೊಳ್ತಿದ್ದ 40 ವರ್ಷ ಅತ್ತೆ: ಕೊನೆಗೆ ಏನಾಯ್ತು video

Video: ವರುಣಾರ್ಭಟಕ್ಕೆ ಬೆಚ್ಚಿದ ವಾಣಿಜ್ಯ ನಗರಿ: ಮಹಾಮಳೆಗೆ ಮುಂಬೈನಲ್ಲಿ ಜನಜೀವನ ಅಸ್ತವ್ಯಸ್ತ

ಮುಂದಿನ ಸುದ್ದಿ
Show comments