Select Your Language

Notifications

webdunia
webdunia
webdunia
webdunia

ಕನಕಪುರದ ಯೇಸು ಕ್ರಿಸ್ತನ ಪ್ರತಿಮೆ ನಿರ್ಮಾಣ ಸ್ಥಳಕ್ಕೆ ಇಂದು ರಾಜ್ಯ ಬಿಜೆಪಿ ನಿಯೋಗ ಭೇಟಿ

ಕನಕಪುರದ ಯೇಸು ಕ್ರಿಸ್ತನ ಪ್ರತಿಮೆ ನಿರ್ಮಾಣ ಸ್ಥಳಕ್ಕೆ ಇಂದು ರಾಜ್ಯ ಬಿಜೆಪಿ ನಿಯೋಗ ಭೇಟಿ
ಕನಕಪುರ , ಗುರುವಾರ, 2 ಜನವರಿ 2020 (10:59 IST)
ಕನಕಪುರ : ಭಾರೀ ವಿವಾದಕ್ಕೆ ಕಾರಣವಾಗಿದ್ದ ಕನಕಪುರದ ಯೇಸು ಕ್ರಿಸ್ತನ ಪ್ರತಿಮೆ ನಿರ್ಮಾಣ ಸ್ಥಳಕ್ಕೆ ಇಂದು ರಾಜ್ಯ ಬಿಜೆಪಿ ನಿಯೋಗ ಭೇಟಿ ನೀಡಲಿದೆ.



ಕನಕಪುರದ ಕಪಾಲಿ ಬೆಟ್ಟದಲ್ಲಿ ಯೇಸು ಪ್ರತಿಮೆ ನಿರ್ಮಾಣ ಕಾರ್ಯಕ್ಕೆ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಚಾಲನೆ ನೀಡಿದ್ದರು. ಈ ಬಗ್ಗೆ ಭಾರೀ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಇದೀಗ  ಪ್ರತಿಮೆ ನಿರ್ಮಾಣ ಕಾರ್ಯ ಸ್ಥಗಿತಗೊಂಡಿದೆ.


ಇಂದು ಬೆಳಿಗ್ಗೆ 11 ಗಂಟೆಗೆ ರಾಜ್ಯ ಬಿಜೆಪಿ ನಿಯೋಗ ಕಪಾಲಿ ಬೆಟ್ಟಕ್ಕೆ ಭೇಟಿ ನೀಡಲಿದ್ದು, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಸೇರಿ ಹಲವು ಬಿಜೆಪಿ ಮುಖಂಡರು ಯೇಸು ಪ್ರತಿಮೆ ನಿರ್ಮಾಣದ ಸ್ಥಳವನ್ನು ಪರಿಶೀಲಿಸಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ತುಮಕೂರಿಗೆ ಇಂದು ಪ್ರಧಾನಿ ಮೋದಿ ಭೇಟಿ ಹಿನ್ನಲೆ; ರೈತರಿಂದ ಪ್ರತಿಭಟನೆಗೆ ನಿರ್ಧಾರ