Webdunia - Bharat's app for daily news and videos

Install App

ರಾಜ್ಯಕ್ಕೆ ಬರುವ ಪ್ರಧಾನಿ ಮೋದಿ ಜತೆ ಬಿಜೆಪಿ ನಾಯಕರ ಮೀಟಿಂಗ್

Webdunia
ಶನಿವಾರ, 28 ಅಕ್ಟೋಬರ್ 2017 (10:09 IST)
ಬೆಂಗಳೂರು: ನಾಳೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದು, ಆ ಬಳಿಕ ಬೆಂಗಳೂರಿಗೆ ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ನಾಯಕರು ಮೋದಿ ಜತೆ ಮಾತುಕತೆ ನಡೆಸಲಿದ್ದಾರೆ.

 
ಮುಂಬರುವ ಚುನಾವಣಾ ಸಿದ್ಧತೆಗಳ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಪ್ರಧಾನಿ ಜತೆ ಚರ್ಚೆ ನಡೆಸಲಿದ್ದಾರೆಂದು ಹೇಳಲಾಗಿದೆ. ಆದರೆ ಯಾವಾಗ, ಎಲ್ಲಿ ಎಂದು ಇನ್ನೂ ಸಮಯ, ಸ್ಥಳ ನಿಗದಿಯಾಗಿಲ್ಲ ಎನ್ನಲಾಗಿದೆ.

ಪರಿವರ್ತನಾ ರ್ಯಾಲಿ, ಚುನಾವಣಾ ಸಿದ್ಧತೆಗಳ ಬಗ್ಗೆ ಪ್ರಧಾನಿ ಮೋದಿ ಜತೆ ಬಿಜೆಪಿ ನಾಯಕರು ಸಲಹೆ ಪಡೆಯಲಿದ್ದಾರೆ.  ನಾಳೆ ರಾಜ್ಯಕ್ಕೆ ಆಗಮಿಸಲಿರುವ ಮೋದಿ ಧರ್ಮಸ್ಥಳ ಭೇಟಿ ಬಳಿಕ, ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಸೌಂದರ್ಯ ಲಹರಿ ಪಾರಾಯಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಬೀದರ್ ನಲ್ಲಿ ರೈಲ್ವೇ ಮಾರ್ಗ ಉದ್ಘಾಟಿಸಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments