Webdunia - Bharat's app for daily news and videos

Install App

ಇಂದು ರಾಜ್ಯ ಬಜೆಟ್ ಮಂಡನೆ; ವಾಣಿಜ್ಯ ತೆರಿಗೆ ಇಲಾಖೆಗೆ 82,443 ಕೋಟಿ ಸಂಗ್ರಹಣೆ ಗುರಿ

Webdunia
ಗುರುವಾರ, 5 ಮಾರ್ಚ್ 2020 (12:08 IST)
ಬೆಂಗಳೂರು : ಸಿಎಂ ಯಡಿಯೂರಪ್ಪ ಅವರು ಇಂದು 2020-21ನೇ ಸಾಲಿನ ರಾಜ್ಯ ಬಜೆಟ್ ಮಂಡನೆಮಾಡಿದ್ದು, ಇದರಲ್ಲಿ ವಾಣಿಜ್ಯ ತೆರಿಗೆ ಇಲಾಖೆಗೆ 82,443 ಕೋಟಿ ಸಂಗ್ರಹಣೆ ಗುರಿಯನ್ನು ಹೊಂದಿದೆ.

ಮದ್ಯದ ಸ್ಲ್ಯಾಬ್ ನ ಹಾಲಿ ದರದ ಮೇಲೆ ಶೇ.6ರಷ್ಟು ಹೆಚ್ಚಳ. ಅಬಕಾರಿ ಇಲಾಖೆಗೆ 22,700 ಕೋಟಿ ಸಂಗ್ರಹಣೆ ಗುರಿ. ಪೆಟ್ರೋಲ್ ಮೇಲಿನ ತೆರಿಗೆ ಶೇ.32ರಿಂದ ಶೇ.35ಕ್ಕೆ ಏರಿಕೆ. ತೆರಿಗೆ ಹೊರೆಯಿಂದ ಪೆಟ್ರೋಲ್ ದರ ಲೀಟರ್ ಗೆ 1.60 ರೂ.ಏರಿಕೆ. ಡಿಸೇಲ್ ಮೇಲಿನ ತೆರಿಗೆ ದರ ಶೇ.21 ರಿಂದ ಶೇ.24ಕ್ಕೆ ಏರಿಕೆ. ತೆರಿಗೆ ಹೊರೆಯಿಂದ ಡಿಸೇಲ್ ಬೆಲೆ 1.59ರೂ. ಹೆಚ್ಚಳ ಮಾಡಲಾಗಿದೆ.

 

ಅಪಾರ್ಟ್ ಮೆಂಟ್ ನೋಂದಣಿ ಮುದ್ರಾಂಕ ಶುಲ್ಕ ಕಡಿತ. 20 ಲಕ್ಷಕ್ಕಿಂತ ಕಡಿಮೆ ಮೌಲ್ಯದ ಅಪಾರ್ಟ್ ಮೆಂಟ್ ಗೆ ಶೇ.5ರಿಂದ ಶೇ.2ಕ್ಕೆ  ನೋಂದಣಿ ಮುದ್ರಾಂಕ ಶುಲ್ಕ ಕಡಿತ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments