Webdunia - Bharat's app for daily news and videos

Install App

ಇಂದು ರಾಜ್ಯ ಬಜೆಟ್ ಮಂಡನೆ; ವಾಣಿಜ್ಯ ತೆರಿಗೆ ಇಲಾಖೆಗೆ 82,443 ಕೋಟಿ ಸಂಗ್ರಹಣೆ ಗುರಿ

Webdunia
ಗುರುವಾರ, 5 ಮಾರ್ಚ್ 2020 (12:08 IST)
ಬೆಂಗಳೂರು : ಸಿಎಂ ಯಡಿಯೂರಪ್ಪ ಅವರು ಇಂದು 2020-21ನೇ ಸಾಲಿನ ರಾಜ್ಯ ಬಜೆಟ್ ಮಂಡನೆಮಾಡಿದ್ದು, ಇದರಲ್ಲಿ ವಾಣಿಜ್ಯ ತೆರಿಗೆ ಇಲಾಖೆಗೆ 82,443 ಕೋಟಿ ಸಂಗ್ರಹಣೆ ಗುರಿಯನ್ನು ಹೊಂದಿದೆ.

ಮದ್ಯದ ಸ್ಲ್ಯಾಬ್ ನ ಹಾಲಿ ದರದ ಮೇಲೆ ಶೇ.6ರಷ್ಟು ಹೆಚ್ಚಳ. ಅಬಕಾರಿ ಇಲಾಖೆಗೆ 22,700 ಕೋಟಿ ಸಂಗ್ರಹಣೆ ಗುರಿ. ಪೆಟ್ರೋಲ್ ಮೇಲಿನ ತೆರಿಗೆ ಶೇ.32ರಿಂದ ಶೇ.35ಕ್ಕೆ ಏರಿಕೆ. ತೆರಿಗೆ ಹೊರೆಯಿಂದ ಪೆಟ್ರೋಲ್ ದರ ಲೀಟರ್ ಗೆ 1.60 ರೂ.ಏರಿಕೆ. ಡಿಸೇಲ್ ಮೇಲಿನ ತೆರಿಗೆ ದರ ಶೇ.21 ರಿಂದ ಶೇ.24ಕ್ಕೆ ಏರಿಕೆ. ತೆರಿಗೆ ಹೊರೆಯಿಂದ ಡಿಸೇಲ್ ಬೆಲೆ 1.59ರೂ. ಹೆಚ್ಚಳ ಮಾಡಲಾಗಿದೆ.

 

ಅಪಾರ್ಟ್ ಮೆಂಟ್ ನೋಂದಣಿ ಮುದ್ರಾಂಕ ಶುಲ್ಕ ಕಡಿತ. 20 ಲಕ್ಷಕ್ಕಿಂತ ಕಡಿಮೆ ಮೌಲ್ಯದ ಅಪಾರ್ಟ್ ಮೆಂಟ್ ಗೆ ಶೇ.5ರಿಂದ ಶೇ.2ಕ್ಕೆ  ನೋಂದಣಿ ಮುದ್ರಾಂಕ ಶುಲ್ಕ ಕಡಿತ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಡಾನ್‌ನಲ್ಲಿ ಭಯಾನಕ ಭೂಕುಸಿತ: ಗ್ರಾಮವೇ ಸರ್ವನಾಶ, ಸಾವಿರಾರು ಮಂದಿ ಸಾವು

ಸಚಿವ ಸ್ಥಾನ ಕಳೆದುಕೊಂಡ ರಾಜಣ್ಣ ನೂರಕ್ಕೆ ನೂರರಷ್ಟು ಬಿಜೆಪಿ ಸೇರುತ್ತಾರೆ: ಶಾಸಕ ಬಾಲಕೃಷ್ಣ ಹೊಸ ಬಾಂಬ್‌

ಧರ್ಮಸ್ಥಳ ವಿಚಾರದಲ್ಲಿ ಆರ್‌ಎಸ್‌ಎಸ್ ವರ್ಸಸ್ ಆರ್‌ಎಸ್‌ಎಸ್ ಹೋರಾಟ: ಪ್ರಿಯಾಂಕ್‌ ಖರ್ಗೆ ಟಾಂಗ್‌

ಪ್ರವಾಹ ಪರಿಸ್ಥಿತಿ ತಡೆಗೆ ಪಾಕ್‌ ರಕ್ಷಣಾ ಸಚಿವ ನೀಡಿದ ಸಲಹೆಗೆ ವಿಶ್ವವೇ ಶಾಕ್‌

ಕೆ ಕವಿತಾ ಅಮಾನತು: ಇದೊಂದು ದೊಡ್ಡ ನಾಟಕ ಎಂದ ಕಾಂಗ್ರೆಸ್‌ ಸಂಸದ ಅನಿಲ್ ಕುಮಾರ್‌

ಮುಂದಿನ ಸುದ್ದಿ
Show comments