Webdunia - Bharat's app for daily news and videos

Install App

ಭಾರಿ ಮಳೆಗೆ ರಾಜ್ಯ ರಾಜಧಾನಿ ತತ್ತರ

Webdunia
ಶನಿವಾರ, 27 ಆಗಸ್ಟ್ 2022 (13:33 IST)
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕದಲ್ಲಿ ಮಳೆ ಹೆಚ್ಚಾಗುತ್ತಿದೆ. ಬೆಂಗಳೂರಿನ ಹಲವು ಕಡೆ ರಾತ್ರಿ ಪೂರ್ತಿ ಜಿಟಿ ಜಿಟಿ ಮಳೆ ಸುರಿದ್ದು, ನಗರದ ಕೆಲ ರಸ್ತೆಯಲ್ಲಿ ಕೆಲ ಕಾಲ ನೀರು ನಿಂತಿತ್ತು. ಶಾಂತಿನಗರ, ಜಯನಗರ, ಕೆ.ಆರ್ ಪುರ, ಹಲಸೂರು, ಬನಶಂಕರಿ, ಮೆಜೆಸ್ಟಿಕ್ ಸೇರಿ ನಗರದ ಬಹುತೇಕ ಕಡೆ ಮಳೆಯಾಗಿದ್ದು, ಮೂರು ಗಂಟೆ ಸುಮಾರಿಗೆ ಸ್ವಲ್ಪ ಜೋರಾಗಿ ಮಳೆ ಸುರಿದಿದೆ. ಲಾಲ್ ಬಾಗ್ ವೆಸ್ಟ್ ಗೇಟ್ ಕಡೆಯಿಂದ ಸೌತೆ ಎಂಡ್ ಸರ್ಕಲ್​ಗೆ ತೆರಳುವ ರಸ್ತೆಯಲ್ಲಿ ನೀರು ತುಂಬಿಕೊಂಡಿತ್ತು. ಸುಮಾರು ಐವತ್ತು ಮೀಟರ್​ನಷ್ಟು ದೂರ, ಸುಮಾರು ಒಂದು ಅಡಿಯಷ್ಟು ನೀರು ರಸ್ತೆಯಲ್ಲಿ ನಿಂತಿತ್ತು. ಒಳಚರಂಡಿ ಅವ್ಯವಸ್ಥೆಯ ಕಾರಣದಿಂದ ರಸ್ತೆ ಮೇಲೆ ನೀರು ಹರಿದಿದೆ. ಬಿಟಿಎಂ ಲೇಔಟ್​​ನ ಬಿಳೇಕಹಳ್ಳಿ ವಾರ್ಡ್​​ನ ಅನುಗ್ರಹ ಬಡವಾಣೆಯ ಮೊದಲನೇ ಹಂತದ ಎರಡು ರಸ್ತೆಗಳಲ್ಲಿ ನೀರು ತುಂಬಿಕೊಂಡಿದ್ದು, ಒಂದು ಗಂಟೆ ಸತತವಾಗಿ ಮಳೆ ಸುರಿದ ಪರಿಣಾಮ ರಸ್ತೆಯ ಮೇಲೆ ನೀರು ನಿಂತಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

'Sindoor Is For Love, Not War: ಚರ್ಚೆ ಹುಟ್ಟುಹಾಕಿದ ಛಾಯಾಗ್ರಾಹಕನ ಪೋಸ್ಟ್‌

Operation Sindoor: ರಾಷ್ಟ್ರ ರಾಜಧಾನಿಯಲ್ಲಿ ಎರಡು ಬಾರಿ ಮೊಳಗಿದ ಸೈರನ್, ಬೆಚ್ಚಿದ ಜನತೆ

Pakistan ರಕ್ಷಣಾ ಸಚಿವ ಖವಾಜ ಆಸಿಫ್ ಬುದ್ಧಿವಂತಿಗೆ ಏನನ್ನಬೇಕೋ

India, Pakistan: ಈ ಸಂದರ್ಭದಲ್ಲಿ ಭಾರತೀಯರು ದಯವಿಟ್ಟು ಈ ತಪ್ಪು ಕೆಲಸಗಳನ್ನು ಮಾಡಬೇಡಿ

Dawood Ibrahim: ಪಾಕಿಸ್ತಾನದಲ್ಲಿರುವ ದಾವೂದ್ ಇಬ್ರಾಹಿಂಗೆ ಭಾರತವೆಂದರೆ ಎಷ್ಟು ಭಯ ನೋಡಿ

ಮುಂದಿನ ಸುದ್ದಿ
Show comments