Webdunia - Bharat's app for daily news and videos

Install App

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಂದು ದಿನದ ಮಟ್ಟಿಗೆ ಉತ್ತರಪ್ರದೇಶ ಪ್ರವಾಸ

Webdunia
ಶನಿವಾರ, 11 ಡಿಸೆಂಬರ್ 2021 (20:32 IST)
ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಂದು ದಿನದ ಮಟ್ಟಿಗೆ ಉತ್ತರಪ್ರದೇಶ ಪ್ರವಾಸ ಕೈಗೊಂಡಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ. ಸಿಎಂ ಬೊಮ್ಮಾಯಿ ಕುಟುಂಬ ಸಮೇತವಾಗಿ ಮೂರು ದಿನಗಳ ಕಾಲ ಉತ್ತರಪ್ರದೇಶ ಪ್ರವಾಸ ಕೈಗೊಂಡು, ಕಾಶಿ, ಆಯೋಧ್ಯೆ, ವಾರಣಾಸಿಗೆ ಭೇಟಿ ಕೊಡುವ ಪ್ಲ್ಯಾನ್ ನಲ್ಲಿ ಇದ್ದರು. ಬೆಳಗಾವಿಯಲ್ಲಿ ಅಧಿವೇಶ ನಡೆಯುವಾಗ ಉತ್ತರ ಕರ್ನಾಟಕದವರೇ ಆಗಿರುವ ಬೊಮ್ಮಾಯಿ ಮೂರು ದಿನಗಳ ಕಾಲ ಗೈರಾದ್ರೆ ಗೊಂದಲ ಸೃಷ್ಠಿಯಾಗುತ್ತದೆ. ಜೊತಗೆ ವಿಪಕ್ಷಗಳ ಟೀಕೆಗೆ ಗುರಿಯಾಗಬೇಕಾಗುತ್ತದೆ. ಆದ್ದರಿಂದ ಸಿಎಂ ಬೊಮ್ಮಾಯಿ ತಮ್ಮ ಪ್ಲ್ಯಾನ್ ಬದಲಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಪ್ಲ್ಯಾನ್ ಬದಲಿಸಿರುವ ಸಿಎಂ ಒಂದು ದಿನ ಮಾತ್ರ ಉತ್ತರಪ್ರದೇಶ ಪ್ರವಾಸಕ್ಕೆ ತೆರಳಲು ಮುಂದಾಗಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು ಯುಪಿಯಲ್ಲಿ  ಬಿಜೆಪಿ ಮುಖ್ಯಮಂತ್ರಿಗಳ ಸಮ್ಮೇಳನವಿದೆ. ಆದ್ದರಿಂದ ಒಂದು ದಿನದ ಮಟ್ಟಿಗೆ ಹೋಗಿ ಬರುತ್ತೇನೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ಒಂದು ಉಗ್ರ ಹೋರಾಟ

Priyank Kharge: ನಿಮ್ಮ ಮಕ್ಳು ಮಾತ್ರ ಕೊಹ್ಲಿ ಜೊತೆ ಫೋಟೋ ತೆಗೆಸಿಕೊಳ್ಬೇಕಾ: ಪ್ರಿಯಾಂಕ್ ಖರ್ಗೆಗ ನೆಟ್ಟಿಗರು ಟಾಂಗ್

Indore Raja Raguvamshi murder: ಮಗನಂತೇ ನಾಟಕವಾಡಿ, ರಘುವಂಶಿ ಸಾವಿನ ದಿನ ತಬ್ಬಿ ಸಾಂತ್ವನಿಸಿದ್ದ ಆರೋಪಿ ರಾಜ್

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

ಮುಂದಿನ ಸುದ್ದಿ
Show comments