Select Your Language

Notifications

webdunia
webdunia
webdunia
webdunia

ರಾಜ್ಯದ ಕಾಂಗ್ರೆಸ್ ಶಾಸಕರ ಮನೆಗೆ ಬೆಂಕಿ ಹಚ್ಚಿದ ಪುಂಡರು

ರಾಜ್ಯದ ಕಾಂಗ್ರೆಸ್ ಶಾಸಕರ ಮನೆಗೆ ಬೆಂಕಿ ಹಚ್ಚಿದ ಪುಂಡರು
ಬೆಂಗಳೂರು , ಮಂಗಳವಾರ, 11 ಆಗಸ್ಟ್ 2020 (22:43 IST)
ರಾಜ್ಯದ ಕಾಂಗ್ರೆಸ್ ಶಾಸಕರ ಮನೆ ಮೇಲೆ ಪುಂಡರ ಗುಂಪೊಂದು ದಾಳಿ ನಡೆಸಿ ಬೆಂಕಿ ಹಚ್ಚಿದೆ.


ಬೆಂಗಳೂರು ಪುಲಿಕೇಶಿ ನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ನಿವಾಸಕ್ಕೆ ಬೆಂಕಿ ಹಚ್ಚಲಾಗಿದೆ.

ಅಲ್ಲದೇ ಶಾಸಕರ ಕಚೇರಿ ಮೇಲೆಯೂ ಬೆಂಕಿ ಹಚ್ಚಿ ಅಪಾರ ಹಾನಿ ಮಾಡಲಾಗಿದೆ.

ಶಾಸಕರ ಹಿಂಬಾಲಕರೊಬ್ಬರು ಅವಹೇಳನಕಾರಿ ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಿ ನೂರಾರು ಜನರು ಶಾಸಕರ ಮನೆಗೆ ನುಗ್ಗಿ ಬೆಂಕಿ ಹಚ್ಚಿದ್ದಾರೆ.  





Share this Story:

Follow Webdunia kannada

ಮುಂದಿನ ಸುದ್ದಿ

ಯೋಗಿ ಆದಿತ್ಯನಾಥ್ ನನ್ನ ರಾಜಕೀಯ ಗುರು ಎಂದ ಕಾಂಗ್ರೆಸ್ ಶಾಸಕಿ