ರಾಜ್ಯದ ಕಾಂಗ್ರೆಸ್ ಶಾಸಕರ ಮನೆಗೆ ಬೆಂಕಿ ಹಚ್ಚಿದ ಪುಂಡರು

Webdunia
ಮಂಗಳವಾರ, 11 ಆಗಸ್ಟ್ 2020 (22:43 IST)
ರಾಜ್ಯದ ಕಾಂಗ್ರೆಸ್ ಶಾಸಕರ ಮನೆ ಮೇಲೆ ಪುಂಡರ ಗುಂಪೊಂದು ದಾಳಿ ನಡೆಸಿ ಬೆಂಕಿ ಹಚ್ಚಿದೆ.


ಬೆಂಗಳೂರು ಪುಲಿಕೇಶಿ ನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ನಿವಾಸಕ್ಕೆ ಬೆಂಕಿ ಹಚ್ಚಲಾಗಿದೆ.

ಅಲ್ಲದೇ ಶಾಸಕರ ಕಚೇರಿ ಮೇಲೆಯೂ ಬೆಂಕಿ ಹಚ್ಚಿ ಅಪಾರ ಹಾನಿ ಮಾಡಲಾಗಿದೆ.

ಶಾಸಕರ ಹಿಂಬಾಲಕರೊಬ್ಬರು ಅವಹೇಳನಕಾರಿ ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಿ ನೂರಾರು ಜನರು ಶಾಸಕರ ಮನೆಗೆ ನುಗ್ಗಿ ಬೆಂಕಿ ಹಚ್ಚಿದ್ದಾರೆ.  




ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿದ್ರೆಗೆ ಜಾರಿದ ಚಾಲಕ: ಪಾಕ್‌ನಿಂದ ಅಫ್ಘಾನ್ ನಿರಾಶ್ರಿತರನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಪಲ್ಟಿ, 22ಮಂದಿ ಸಾವು

ಡಿಕೆ ಶಿವಕುಮಾರ್‌ ಪ್ರಮಾಣವಚನಕ್ಕೆ ಇವರೇ ದಿನ ನಿಗದಿ ಮಾಡಿದ್ದು

ಡಿಕೆ ಶಿವಕುಮಾರ್ ಕರ್ನಾಟಕ ನೂತನ ಸಿಎಂ: ಅಂದು ಹೇಳಿದ ಹೇಳಿಕೆ ನಿಜ ಮಾಡಿದ ಬಂಡೆ

ಹದಗೆಟ್ಟ ಆರ್ಥಿಕ ಸ್ಥಿತಿಗತಿಯನ್ನು ಸರಿಮಾಡಲು ಡಿಕೆ ಶಿವಕುಮಾರ್‌ಗೆ ಒಳ್ಳೆಯ ಅವಕಾಶ: ಅರವಿಂದ್‌ ಬೆಲ್ಲದ್‌

ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆ ಶಿವಕುಮಾರ್ ಆಯ್ಕೆ: ಶಾಸಕಾಂಗ ಸಭೆಯ ಡೀಟೈಲ್ಸ್ ಇಲ್ಲಿದೆ

ಮುಂದಿನ ಸುದ್ದಿ
Show comments