Webdunia - Bharat's app for daily news and videos

Install App

ಸರಣಿ ಟ್ವೀಟ್ ಮೂಲಕ ಪ್ರಧಾನಿ ಮೋದಿಯನ್ನು ಪ್ರಶ್ನಿಸಿದ ರಾಜ್ಯ ಕಾಂಗ್ರೆಸ್

Webdunia
ಗುರುವಾರ, 2 ಜನವರಿ 2020 (11:16 IST)
ಬೆಂಗಳೂರು : ಇಂದು ಸಿದ್ಧಗಂಗಾ ಮಠಕ್ಕೆ ಪ್ರಧಾನಿ ಮೋದಿ ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ಟ್ವೀಟರ್ ನಲ್ಲಿ ರಾಜ್ಯ ಕಾಂಗ್ರೆಸ್ ಪ್ರಧಾನಿ ಮೋದಿಯವರನ್ನು ಪ್ರಶ್ನಿಸಿದ್ದಾರೆ.



ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಡಾ.ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಏಕೆ ಬರಲಿಲ್ಲ? ಶಿವಕುಮಾರ್ ಶ್ರೀಗಳಿಗೆ ‘ಭಾರತ ರತ್ನ’ಗೌರವ ಏಕೆ ನೀಡಿಲ್ಲ? ಭೀಕರ ನೆರೆ ಸಂದರ್ಭದಲ್ಲಿ ರಾಜ್ಯಕ್ಕೆ ಭೇಟಿ ನೀಡದಿರುವುದೇಕೆ?ನೆರೆ ಸಂತ್ರಸ್ತರಿಗೆ ಏಕೆ ಮಧ್ಯಂತರ ಪರಿಹಾರ ನೀಡಲಿಲ್ಲ? ರಾಜ್ಯಕ್ಕೆ ಜಿಎಸ್ಟಿ ಪಾಲನ್ನು ಸಮರ್ಪಕವಾಗಿ ನೀಡದಿರುವುದೇಕೆ? ನರೇಗಾ ಯೋಜನೆಯ ಬಾಕಿ ಹಣವನ್ನು ಇನ್ನೂ ಏಕೆ ನೀಡಿಲ್ಲ? ಅನುದಾನ ಹಂಚಿಕೆಯಲ್ಲಿ ಕರ್ನಾಟಕವನ್ನು ಕಡೆಗಣಿಸಿರುವುದೇಕೆ?


ಮಹಾರಾಷ್ಟ್ರ-ಕರ್ನಾಟಕ ಗಡಿ ವಿಚಾರದಲ್ಲಿ ಗೊಂದಲವೇಕೆ? ನೀವು ನಿಮ್ಮದೇ ಪಕ್ಷದ ಶಾಸಕರ ಹೇಳಿಕೆ ಖಂಡಿಸುತ್ತಿಲ್ಲವೇಕೆ? ಎಲ್ಲಾ ಭಾಷೆಗಳಿಗೆ ಸಮಾನ ಸ್ಥಾನಮಾನ ನೀಡದಿರುವುದೇಕೆ? ಎಂದು ಸರಣಿ ಡ್ವೀಟ್ ಮೂಲಕ ಪ್ರಧಾನಿ ಮೋದಿಯವರನ್ನು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

Animal Attack: MPಯ ಬರ್ವಾನಿಯಲ್ಲಿ 6ಮಂದಿ ಸಾವು, ಹಲವರಿಗೆ ಗಾಯ

Pakistan: ಗನ್‌ ಜತೆ 200 ಕೈದಿಗಳು ಪರಾರಿ, ಜೈಲಿನಲ್ಲೇ ಹೀಗಾದ್ರೇ ಇನ್ನೇನ್ ಕತೆ

RCB Victory Parade: ಕಾಲ್ತುಳಿತದಲ್ಲಿ ಮೂವರು ಫ್ಯಾನ್ಸ್ ಸಾವು, ಹಲವು ಮಂದಿಗೆ ಗಾಯ

ಮುಂದಿನ ಸುದ್ದಿ
Show comments