Webdunia - Bharat's app for daily news and videos

Install App

ಟ್ವೀಟ್ ಮೂಲಕ ರಾಜ್ಯ ಸರ್ಕಾರವನ್ನು ತಿವಿದ ರಾಜ್ಯ ಕಾಂಗ್ರೆಸ್

Webdunia
ಬುಧವಾರ, 7 ಏಪ್ರಿಲ್ 2021 (12:56 IST)
ಬೆಂಗಳೂರು : ರಾಜ್ಯದಲ್ಲಿ ರಮೇಶ್ ಜಾರಕಿಹೊಳಿ ಸಿಡಿ ಕೇಸ್ ಭಾರೀ ಕೋಲಾಹಲವನ್ನು ಸೃಷ್ಟಿಸಿದೆ. ಈ ಬಗ್ಗೆ ಆಡಳಿತ ಪಕ್ಷ ಮತ್ತು ವಿಪಕ್ಷಗಳ ನಡುವೆ ಗುದ್ದಾಟ ನಡೆಯುತ್ತಿದೆ.

ಇದೀಗ ಈ ಸಿಡಿ ವಿಚಾರವಾಗಿ ರಾಜ್ಯ ಕಾಂಗ್ರೆಸ್  ಘಟಕ ಟ್ವೀಟ್  ಮಾಡಿ, ಕಳ್ಳನೊಬ್ಬ ‘ನನಗೆ ಕೊರೊನಾ ಬಂದಿದೆ ಮುಟ್ಟಬೇಡಿ’ ಎಂದು ಪೊಲೀಸರಿಗೆ ಹೇಳಿದಂತೆ! ಕೊರೊನಾ ಅತ್ಯಾಚಾರ ಆರೋಪಿಯ ರಕ್ಷಣಾತ್ಮಕ ಅಸ್ತ್ರವಾಗಿದೆ ಎಂಬುದು  ಆ ಮೂಲಕ ಸ್ಪಷ್ಟವಾಗಿದೆ. ಹಾಗೇ ಸಿಡಿ ಹೇಗೆ ಬಂದಿದೆಯೋ ಹಾಗೆಯೇ ವಾಪಾಸ್ ಹೋಗುತ್ತೆ. ಸಚಿವರ ಈ ಮಾತು ಪ್ರಕರಣ ಮುಚ್ಚಿ ಹಾಕುವ ಷಡ್ಯಂತ್ರ ಎಂದು ರಾಜ್ಯ ಕಾಂಗ್ರೆಸ್  ಘಟಕ ಆರೋಪಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments