Select Your Language

Notifications

webdunia
webdunia
webdunia
webdunia

ರಾಜ್ಯದ ಚುನಾವಣಾ ಫಲಿತಾಂಶ ಲೋಕಸಭೆಗೆ ದಿಕ್ಸೂಚಿ ಅಲ್ಲ : ಯಡಿಯೂರಪ್ಪ

ರಾಜ್ಯದ ಚುನಾವಣಾ ಫಲಿತಾಂಶ ಲೋಕಸಭೆಗೆ ದಿಕ್ಸೂಚಿ ಅಲ್ಲ : ಯಡಿಯೂರಪ್ಪ
ಬೆಂಗಳೂರು , ಭಾನುವಾರ, 14 ಮೇ 2023 (14:02 IST)
ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೂ ಲೋಕಸಭಾ ಚುನಾವಣೆಗೂ ಸಂಬಂಧವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನ ಕೊಟ್ಟ ತೀರ್ಪನ್ನು ಗೌರವದಿಂದ ಸ್ವೀಕರಿಸುತ್ತೇವೆ. ನಾವು ಹಿಂದೆ 25 ಲೋಕಸಭೆ ಸೀಟ್ ಗೆದ್ದಿದ್ವಿ. ಈ ಸಲವೂ ಅಷ್ಟೇ ಸೀಟ್ ಗೆದ್ದು ಮೋದಿಯವರು ಮತ್ತೆ ಪ್ರಧಾನಿ ಮಾಡಲು ಸಹಕರಿಸುತ್ತೇವೆ ಎಂದು ಹೇಳಿದರು. 

Share this Story:

Follow Webdunia kannada

ಮುಂದಿನ ಸುದ್ದಿ

ಸಚಿವ ಸಂಪುಟ ಸಭೆಯಲ್ಲಿಯೇ ಐದು ಗ್ಯಾರಂಟಿ ಜಾರಿ : ಸಿದ್ದರಾಮಯ್ಯ