Webdunia - Bharat's app for daily news and videos

Install App

ಸುಪ್ರೀಂಕೋರ್ಟ್: ತಮಿಳುನಾಡಿಗೆ 36 ಸಾವಿರ ಕ್ಯೂಸೆಕ್ ನೀರು ಹರಿಸಲು ಒಪ್ಪಿದ ಸರಕಾರ

Webdunia
ಮಂಗಳವಾರ, 4 ಅಕ್ಟೋಬರ್ 2016 (15:23 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆಯಿಂದ ತಪ್ಪಿಸಿಕೊಳ್ಳಲು ಕಾವೇರಿ ನದಿಯಿಂದ ತಮಿಳನಾಡಿಗೆ 6 ದಿನಗಳ ಕಾಲ ಒಟ್ಟು 36 ಸಾವಿರ ಕ್ಯೂಸೆಕ್ ನೀರು ಹರಿಸುತ್ತೇವೆ ಎಂದು ಸುಪ್ರೀಂಕೋರ್ಟ್‌ಗೆ ಕರ್ನಾಟಕ ಸರಕಾರ ಮಾಹಿತಿ ನೀಡಿದ್ದು, ರಾಜ್ಯದ ರೈತರ ಕೆಂಗಣ್ಣಿಗೆ ಗುರಿಯಾಗಿದೆ.
ಕಾವೇರಿ ನದಿಯಿಂದ ತಮಿಳುನಾಡಿಗೆ 6 ದಿನಗಳ ಕಾಲ ಒಟ್ಟು 36 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡುತ್ತೇವೆ ಎಂದು ರಾಜ್ಯ ಪರ ವಕೀಲರು ಸುಪ್ರೀಂಕೋರ್ಟ್ ದ್ವಿಸದಸ್ಯ ಪೀಠಕ್ಕೆ ಮನವರಿಕೆ ಮಾಡಿದ್ದಾರೆ.
 
ಈ ಹಿಂದೆ ಸುಪ್ರೀಕೋರ್ಟ್ ನೀಡಿರುವ ಆದೇಶ ಪಾಲಿಸುತ್ತೇವೆ. ಈಗಾಗಲೇ ಕಾವೇರಿ ನದಿಯಿಂದ ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್ ನೀರು ಹರಿಸಿದ್ದೇವೆ. ಎರಡು ಮೂರು ದಿಗಳಲ್ಲಿ 12 ಸಾವಿರ ಕ್ಯೂಸೆಕ್ ನೀರು ಹರಿಸುತ್ತೇವೆ ಎಂದು ರಾಜ್ಯಪರ ವಕೀಲರು ಒಪ್ಪಿಕೊಂಡಿದ್ದಾರೆ.
 
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ನಿನ್ನೆ ನಡೆದ ವಿಧಾನ ಮಂಡಲ ಅಧಿವೇಶನದಲ್ಲಿ ಕುಡಿಯುವ ನೀರಿನ ಜೊತೆಗೆ ರೈತರಿಗೆ ನೀರು ಹರಿಸುವ ಸರ್ವಾನುಮತ ನಿರ್ಣಯವನ್ನು ಕೈಗೊಳ್ಳಲಾಗಿತ್ತು. ಆದರೆ, ರೈತರ ಹೆಸರಲ್ಲಿ ತಮಿಳುನಾಡಿಗೆ ನೀರು ಹರಿಸಲು ರಾಜ್ಯ ಸರಕಾರ ಸಂಚು ಹೂಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಯೋತ್ಪಾದಕರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನು ಕಳುಹಿಸಿದೆವು: ಸೋಫಿಯಾ ಖುರೇಷಿ ವಿರುದ್ಧದ ವಿಜಯ್ ಶಾ ಹೇಳಿಕೆಗೆ ಆಕ್ರೋಶ

ಮೂಕ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಅರೋಪ, ನ್ಯಾಯಕ್ಕಾಗಿ ಶವವಿಟ್ಟು ಪ್ರತಿಭಟನೆ

ಅರುಣಾಚಲ ಪ್ರದೇಶದ ಮೇಲೆ ಹಕ್ಕು ಚಲಾಯಿಸಲು ಬಂದ ಚೀನಾಗೆ ಖಡಕ್‌ ಉತ್ತರ ಕೊಟ್ಟ ಭಾರತ

ಭಾರತದ ಮೇಲಿನ ದಾಳಿಗೆ ಪಾಕ್‌ಗೆ ಸಹಾಯ ಮಾಡಿದ ಟರ್ಕಿ, ಕಳುಹಿಸಿದ ಡ್ರೋನ್‌ಗಳ ಲೆಕ್ಕಾ ಕೇಳಿದ್ರೆ ಶಾಕ್ ಆಗ್ತೀರಾ

India, Pakistan: ಉದ್ವಿಗ್ನತೆ ಮಧ್ಯೆಯೂ ಪಾಕ್‌ ವಶದಲ್ಲಿದ್ದ ಬಿಎಸ್‌ಎಫ್‌ ಯೋಧ ಭಾರತಕ್ಕೆ, ಕೇಂದ್ರದ ನಡೆಗೆ ಮೆಚ್ಚುಗೆ

ಮುಂದಿನ ಸುದ್ದಿ
Show comments