Webdunia - Bharat's app for daily news and videos

Install App

ಮದ್ಯಪ್ರಿಯರಿಗೆ ಶಾಕ್ ನೀಡಿದ ರಾಜ್ಯ ಸರ್ಕಾರ

Webdunia
ಭಾನುವಾರ, 23 ಜುಲೈ 2023 (17:50 IST)
.ಅಬಕಾರಿ ಸುಂಕದಲ್ಲಿ ಭಾರಿ ಪ್ರಮಾಣದ ಏರಿಕೆಯಾಗಿದ್ದು,ಇಂದಿನಿಂದ ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಬಿಸಿ ತಟ್ಟಲಿದೆ.ಅಬಕಾರಿ ಸುಂಕ ಹೆಚ್ಚಳ ಹಿನ್ನೆಲೆ ಇಂದಿನಿಂದ ಮದ್ಯ ದುಬಾರಿಯಾಗಿದ್ದು,ರಾಜ್ಯದ್ಯಾಂತ ನಿನ್ನೆ ಮಧ್ಯರಾತ್ರಿಯಿಂದ ಹೊಸ ದರ ಜಾರಿಯಾಗಲಿದೆ.ಬಿಯರ್ ಬೆಲೆ 10% ಏರಿಕೆ ಇತರ ಮದ್ಯಗಳ ಬೆಲೆ 20%ನಷ್ಟು ಹೆಚ್ಚಳವಾಗಿದೆ.ರಾಜ್ಯದ್ಯಾಂತ ನಿನ್ನೆ ಮಧ್ಯರಾತ್ರಿಯಿಂದ ಹೊಸ ದರ ಜಾರಿಯಾಗಿದೆ.ಹಿಂದೆ ಮದ್ಯ ಮಾರಾಟದಿಂದ ಒಂದು ದಿನಕ್ಕೆ 80 ಕೋಟಿ ಆದಾಯ ಸಂಗ್ರಹವಾಗುತ್ತಿತ್ತು.ದರ ಏರಿಕೆಯಿಂದ ದಿನಕ್ಕೆ 100 ಕೋಟಿ ಆದಾಯ ಸಂಗ್ರಹದ ನಿರೀಕ್ಷೆಯಲ್ಲಿ ಅಬಕಾರಿ ಇಲಾಖೆ ಇದೆ
 
ಹೀಗಿದೆ ಹೊಸ ರೇಟ್..!
 
ಹಿಂದಿನ ಬೆಲೆ                                    ಇಂದಿನ ಬೆಲೆ
 
ಹೈವಾಟ್ಸ್ ಪಂಚ್: 770            -           180
ಬಡ್ ವೈಸರ್ ಮ್ಯಾಗ್ನಂ:220    -           233-240
ಕೆಎಫ್ ಪ್ರಿಮಿಯಂ 7170            -          1 7190
ಬಿಪಿ 180 ಎಂಎಲ್ ಗೆ106          -          120 
ಬ್ಲಾಕ್ ಆಯಂಡ್ ವೈಟ್ 72464     -       72800
ಒಲ್ಡ್ ಮಂಕ್  7137                -             7155
ಎಂಹೆಚ್(180 ಎಂಎಲ್) 7220      -        1240
ಎಂಸಿ ಬ್ರಾಂಡಿ 7170                  -           7190
ಐಬಿ  7220                          -                 7240
ಒಟಿ 187                           -                   7100
ಜಾನಿ ವಾಕರ್ ಬ್ಲಾಕ್ ಲೇಬಲ್ 76250  -   77150
ಚಿವಾಸ್ ರೀಗಲ್ 6200,                -           7000
ರೋಮನ್ ಒಡ್ತಾ 915              -          1000
ಮ್ಯಾಜಿಕ್ ಮುಮೆಂಟ್ 330        -          380

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣನನ್ನು‌ ತೂಗಿದ ಸ್ಪೀಕರ್ ಯುಟಿ ಖಾದರ್ ಗೆ ನೆಟ್ಟಿಗರು ಹೀಗೇ ಹೇಳೋದಾ

ಕ್ರೀಡಾ ಸಾಮಾಗ್ರಿ ಖರೀದಿಸುವಾಗ ಎಚ್ಚರ ತಪ್ಪಿದ್ರೆ ಆಗುತ್ತೆ ಪಂಗನಾಮ

ಧರ್ಮಸ್ಥಳ ಬುರುಡೆ ರಹಸ್ಯ: ಯಾವಾಗ ಕೈ ಸೇರುತ್ತೆ ಗೊತ್ತಾ ಎಫ್‌ಎಸ್‌ಎಲ್ ವರದಿ

ಮೂಡುಬಿದಿರೆ, ಬಸ್‌ನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ, ವ್ಯಕ್ತಿ ಅರೆಸ್ಟ್‌

ಧರ್ಮಸ್ಥಳ ಕೇಸ್ ರಹಸ್ಯ ಬಯಲಾಗುತ್ತಿದ್ದಂತೇ ಮಹತ್ವದ ಹೇಳಿಕೆ ಕೊಟ್ಟ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

ಮುಂದಿನ ಸುದ್ದಿ
Show comments