Select Your Language

Notifications

webdunia
webdunia
webdunia
webdunia

ಪೌರಕಾರ್ಮಿಕರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ

ಪೌರಕಾರ್ಮಿಕರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ
bangalore , ಗುರುವಾರ, 9 ಮಾರ್ಚ್ 2023 (19:15 IST)
ಪೌರಕಾರ್ಮಿಕರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ರಾಜ್ಯದ 300 ಪೌರಕಾರ್ಮಿಕರಿಗೆ ಸಿಂಗಾಪುರ ಪ್ರವಾಸ ಭಾಗ್ಯ ಯೋಜನೆಗೆ ಸಿಎಂ ಬೊಮ್ಮಾಯಿ ಚಾಲನೆ ನೀಡಿದ್ದಾರೆ.
 
ವಿಧಾನಸೌಧದಲ್ಲಿ ಇಂದು ಪರಿಶಿಷ್ಟ ಫಲಾನುಭವಿಗಳಿಗೆ ಸವಲತ್ತು ವಿತರಣೆ, ಜಾಗೃತಿ ಕಾರ್ಯಕ್ರಮದಲ್ಲಿ, ಪೌರಕಾರ್ಮಿಕರಿಗೆ ಸಿಂಗಾಪುರ ಪ್ರವಾಸ ಭಾಗ್ಯ ಯೋಜನೆಗೂ ಸಿಎಂ ಬೊಮ್ಮಾಯಿ ಚಾಲನೆ ನೀಡಿದ್ದಾರೆ.ಈ ಯೋಜನೆಯಡಿ 300 ಪೌರಕಾರ್ಮಿಕರು ಸಿಂಗಾಪುರ ಪ್ರವಾಸ ಕೈಗೊಳ್ಳಲಿದ್ದಾರೆ. ಇಂದು ಸಿಎಂ ಬೊಮ್ಮಾಯಿ ಸಾಂಕೇತಿಕವಾಗಿ ಇಬ್ಬರು ಪೌರಕಾರ್ಮಿಕರಿಗೆ ಪಾಸ್ ಪೋರ್ಟ್ ವಿತರಿಸಿದ್ದಾರೆ.595 ಕೋಟಿ ರೂ. ಮೊತ್ತದ ಗಂಗಾ ಕಲ್ಯಾಣ ಯೋಜನೆಗೆ ಸಿಎಂ ಬೊಮ್ಮಾಯಿ ಚಾಲನೆ ನೀಡಿದ್ದಾರೆ. ಈ ಯೋಜನೆ ಮೂಲಕ 17 ಸಾವಿರ ಫಲಾನುಭವಿಗಳಿಗೆ ಸೌಲಭ್ಯ ಸಿಗಲಿದೆ. ಸಾಂಕೇತಿಕವಾಗಿ ಇಬ್ಬರಿಗೆ ಯೋಜನೆ ಸೌಲಭ್ಯ ವಿತರಣೆ ಮಾಡಿದ್ದಾರೆ.ಪೌರಕಾರ್ಮಿಕರಿಗೆ ಸಿಂಗಾಪುರ ಪ್ರವಾಸ ಭಾಗ್ಯ ಯೋಜನೆಗೂ ಸಿಎಂ ಬೊಮ್ಮಾಯಿ ಚಾಲನೆ ನೀಡಿದ್ದಾರೆ. ಈ ಯೋಜನೆಯಡಿ 300 ಪೌರಕಾರ್ಮಿಕರು ಸಿಂಗಾಪುರ ಪ್ರವಾಸ ಕೈಗೊಳ್ಳಲಿದ್ದಾರೆ. ಇಂದು ಸಿಎಂ ಬೊಮ್ಮಾಯಿ ಸಾಂಕೇತಿಕವಾಗಿ ಇಬ್ಬರು ಪೌರಕಾರ್ಮಿಕರಿಗೆ ಪಾಸ್ ಪೋರ್ಟ್ ವಿತರಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಯುವ ಜನರಿಗೆ ಹೆಚ್ಚು ಹೃದಯಾಘಾತ