ಪೌರಕಾರ್ಮಿಕರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ

Webdunia
ಗುರುವಾರ, 9 ಮಾರ್ಚ್ 2023 (19:15 IST)
ಪೌರಕಾರ್ಮಿಕರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ರಾಜ್ಯದ 300 ಪೌರಕಾರ್ಮಿಕರಿಗೆ ಸಿಂಗಾಪುರ ಪ್ರವಾಸ ಭಾಗ್ಯ ಯೋಜನೆಗೆ ಸಿಎಂ ಬೊಮ್ಮಾಯಿ ಚಾಲನೆ ನೀಡಿದ್ದಾರೆ.
 
ವಿಧಾನಸೌಧದಲ್ಲಿ ಇಂದು ಪರಿಶಿಷ್ಟ ಫಲಾನುಭವಿಗಳಿಗೆ ಸವಲತ್ತು ವಿತರಣೆ, ಜಾಗೃತಿ ಕಾರ್ಯಕ್ರಮದಲ್ಲಿ, ಪೌರಕಾರ್ಮಿಕರಿಗೆ ಸಿಂಗಾಪುರ ಪ್ರವಾಸ ಭಾಗ್ಯ ಯೋಜನೆಗೂ ಸಿಎಂ ಬೊಮ್ಮಾಯಿ ಚಾಲನೆ ನೀಡಿದ್ದಾರೆ.ಈ ಯೋಜನೆಯಡಿ 300 ಪೌರಕಾರ್ಮಿಕರು ಸಿಂಗಾಪುರ ಪ್ರವಾಸ ಕೈಗೊಳ್ಳಲಿದ್ದಾರೆ. ಇಂದು ಸಿಎಂ ಬೊಮ್ಮಾಯಿ ಸಾಂಕೇತಿಕವಾಗಿ ಇಬ್ಬರು ಪೌರಕಾರ್ಮಿಕರಿಗೆ ಪಾಸ್ ಪೋರ್ಟ್ ವಿತರಿಸಿದ್ದಾರೆ.595 ಕೋಟಿ ರೂ. ಮೊತ್ತದ ಗಂಗಾ ಕಲ್ಯಾಣ ಯೋಜನೆಗೆ ಸಿಎಂ ಬೊಮ್ಮಾಯಿ ಚಾಲನೆ ನೀಡಿದ್ದಾರೆ. ಈ ಯೋಜನೆ ಮೂಲಕ 17 ಸಾವಿರ ಫಲಾನುಭವಿಗಳಿಗೆ ಸೌಲಭ್ಯ ಸಿಗಲಿದೆ. ಸಾಂಕೇತಿಕವಾಗಿ ಇಬ್ಬರಿಗೆ ಯೋಜನೆ ಸೌಲಭ್ಯ ವಿತರಣೆ ಮಾಡಿದ್ದಾರೆ.ಪೌರಕಾರ್ಮಿಕರಿಗೆ ಸಿಂಗಾಪುರ ಪ್ರವಾಸ ಭಾಗ್ಯ ಯೋಜನೆಗೂ ಸಿಎಂ ಬೊಮ್ಮಾಯಿ ಚಾಲನೆ ನೀಡಿದ್ದಾರೆ. ಈ ಯೋಜನೆಯಡಿ 300 ಪೌರಕಾರ್ಮಿಕರು ಸಿಂಗಾಪುರ ಪ್ರವಾಸ ಕೈಗೊಳ್ಳಲಿದ್ದಾರೆ. ಇಂದು ಸಿಎಂ ಬೊಮ್ಮಾಯಿ ಸಾಂಕೇತಿಕವಾಗಿ ಇಬ್ಬರು ಪೌರಕಾರ್ಮಿಕರಿಗೆ ಪಾಸ್ ಪೋರ್ಟ್ ವಿತರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಆಡಳಿತದಲ್ಲಿ ನಕ್ಸಲಸಿಂ ಕೊನೆಯುಸಿರೆಳೆಯುತ್ತಿದೆ: ಅಮಿತ್ ಶಾ

ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದೆ: ಸಿಎಂ ಸಿದ್ದರಾಮಯ್ಯ ಹೀಗ್ಯಾಕೆ ಅಂದಿದ್ದು

ದೋಣಿಯೊಳಗೆ ಹಾರಿ ಬಂದು ದೊಡ್ಡ ಮೀನು ಚುಚ್ಚಿ ಮೀನುಗಾರಿಕೆಗೆ ತೆರಳಿದ್ದ ಯುವಕ ಸಾವು

ಒನ್ ಸೈಡ್ ಲವ್‌ಗೆ ನೋ ಎಂದ ವಿದ್ಯಾರ್ಥಿನಿಯನ್ನೇ ಮುಗಿಸಿದ ಪ್ರಿಯಕರ

ಆರ್‌ಎಸ್‌ಎಸ್‌ ದೊಡ್ಡ ವೃಕ್ಷವಾಗಿದ್ದು ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲ: ಶೋಭ ಕರಂದ್ಲಾಜೆ

ಮುಂದಿನ ಸುದ್ದಿ
Show comments