ದೀಪಾವಳಿ ಹಬ್ಬ ಆಚರಣೆಗೆ ರಾಜ್ಯ ಸರ್ಕಾರ ಗೈಡ್ ಲೈನ್ ಬಿಡುಗಡೆ

Webdunia
ಭಾನುವಾರ, 8 ನವೆಂಬರ್ 2020 (12:51 IST)
ಬೆಂಗಳೂರು : ದೀಪಾವಳಿ ಹಬ್ಬ ಆಚರಣೆಯ ಹಿನ್ನಲೆಯಲ್ಲಿ ಪಟಾಕಿ ಮಾರಾಟದ ಬಗ್ಗೆ ರಾಜ್ಯ ಸರ್ಕಾರ ಗೈಡ್ ಲೈನ್ ಬಿಡುಗಡೆ ಮಾಡಿದೆ.

ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶ ನೀಡಲಾಗಿದೆ. 9 ದಿನ ಮಾತ್ರ ಅಂಗಡಿ ತೆರೆಯಲು ಅವಕಾಶ, ಅಂದರೆ ನ.7ರಿಂದ ನ.16ರವರೆಗೆ ಮಾತ್ರ ಮಾರಾಟ ಮಾಡುವಂತೆ ಸೂಚನೆ.

ಹಾಗೇ ಹಸಿರು ಪಟಾಕಿ ಅಂಗಡಿಗಳು ಮಾತ್ರ ಓಪನ್ ಇರಬೇಕು. ಅದು ಅವರು ನಿಗದಿತ ಸ್ಥಳದಲ್ಲಿ ಹಾಗೂ ನಿಗದಿ ಪಡಿಸಿದ ದಿನಾಂಕದಲ್ಲಿ ಹಸಿರು ಪಟಾಕಿ ಮಾರಾಟ ಮಾಡುವಂತತೆ ಆದೇಶಿಸಲಾಗಿದೆ.  ಅಲ್ಲದೇ ಲೈಸೆನ್ಸ್ ಇರುವವರಿಗೆ ಮಾತ್ರ ಅನುಮತಿ. ಬಯಲು ಪ್ರದೇಶದಲ್ಲಿ ಮಾರಾಟಕ್ಕೆ ಅವಕಾಶ ಇದೆ ಎಂಬುದಾಗಿ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಮುಂದಿನ ಸುದ್ದಿ
Show comments