Webdunia - Bharat's app for daily news and videos

Install App

ರಾಜ್ಯ ಸರ್ಕಾರಕ್ಕೂ ಮೆಟ್ರೋ ದರ ಏರಿಕೆಗೂ ಯಾವುದೇ ಸಂಬಂಧವಿಲ್ಲ: ಸಚಿವ ರಾಮಲಿಂಗಾರೆಡ್ಡಿ

Sampriya
ಸೋಮವಾರ, 17 ಫೆಬ್ರವರಿ 2025 (15:23 IST)
Photo Courtesy X
ಬೆಂಗಳೂರು: ಮೆಟ್ರೋ ಟಿಕೆಟ್ ದರ ಏರಿಕೆ ಹೊಣೆಯನ್ನು ರಾಜ್ಯ ಸರ್ಕಾರದ ಮೇಲೆ ಹೊರಿಸಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌ಗೆ ತಿರುಗೇಟು ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಬಿಜೆಪಿ ಅಂದರೆ ಬುರುಡೆ ಜನರ ಪಕ್ಷ. ಸುಳ್ಳು ಹೇಳುವುದರಲ್ಲಿ ಇವರನ್ನು ಬಿಟ್ರೆ ಬೇರೆ ಯಾರು ಇಲ್ಲ ಎಂದು ತಿರುಗೇಟು ನೀಡಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೆಟ್ರೋ ದರ ಏರಿಕೆ ಬಗ್ಗೆ ರಾಜ್ಯ ಸರ್ಕಾರದ ಮೇಲೆ ಬಿಜೆಪಿ ಗೂಬೆ ಕೂರಿಸುತ್ತಿದೆ. ಬಿಜೆಪಿ ನಾಯಕರು ಎಷ್ಟು ದಿನ ಈ ರೀತಿ ಬೂಟಾಟಿಕೆ ರಾಜಕೀಯ ಮಾಡುತ್ತೀರಿ? ಕೇಂದ್ರ ರೈಲ್ವೆ ಸಚಿವರಿಗೂ ಸುಳ್ಳಿನ ಸರದಾರ ಎಂಬ ಕುಖ್ಯಾತಿ ನೀಡಿದ ಕೀರ್ತಿ ಬಿಜೆಪಿಗೆಗೆ ಸಲ್ಲುತ್ತದೆ ಎಂದರು ವಾಗ್ದಾಳಿ ನಡೆಸಿದರು.

ದೇಶದಲ್ಲಿ ಎಲ್ಲಾ ಮೆಟ್ರೋಗಳು ಕೇಂದ್ರ ನಗರಾಭಿವೃದ್ಧಿ ಸಚಿವಾಲಯದ ಅಡಿ ಬರುತ್ತದೆ. ಮೆಟ್ರೋಗಳಿಗೆ ಸಂಬಂಧಿಸಿದಂತೆ ಬೋರ್ಡ್ ಇರುತ್ತದೆ. ದರ ಏರಿಕೆಗೆ ರಾಜ್ಯಗಳು ಕೇಂದ್ರಕ್ಕೆ ಪತ್ರ ಬರೆಯುತ್ತದೆ. ಪತ್ರ ಬರೆದ ಮೇಲೆ ಸಮಿತಿ ರಚನೆ ಮಾಡುತ್ತಾರೆ. ರಾಜ್ಯ ಸರ್ಕಾರಕ್ಕೂ ಮೆಟ್ರೋ ದರ ಏರಿಕೆಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ನೆಹರೂ ತಾತ ನಮ್ಗೆ ರಾಜಕೀಯವೇ ಹೇಳಿ ಕೊಟ್ಟಿಲ್ಲ

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರ, ರೇಪಿಸ್ಟ್‌ ಕೊನೆಗೂ ಅರೆಸ್ಟ್‌

ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ

Viral Video:ರನ್ಯಾ ರಾವ್ ಪ್ಲ್ಯಾನ್‌ಗಿಂತಲೂ ಖತರ್ನಾಕ್ ಆಗಿ ಮದ್ಯದ ಬಾಟಲಿ ಎಗರಿಸಿದ ಮಹಿಳೆ, ನೋಡಿದ್ರೆ ಶಾಕ್ ಆಗ್ತೀರಾ

Viral Video:ಜನರನ್ನು ರಕ್ಷಣೆ ಮಾಡಬೇಕಿದ್ದ ಪೊಲೀಸ್‌ ಅನ್ನೇ ಕೈ ಹಿಡಿದು ನಡೆಸುವ ಸ್ಥಿತಿ, ಈ ರೀತಿಯಾದ್ರೆ ಏನ್‌ ಕತೆ

ಮುಂದಿನ ಸುದ್ದಿ
Show comments