Webdunia - Bharat's app for daily news and videos

Install App

ರಾಜ್ಯ ಸರ್ಕಾರ ಎಲ್ಲಾ ಸಮಸ್ಯೆಗಳನ್ನು ಎದುರಿಸುವಷ್ಟು ಶಕ್ತವಾಗಿದೆ : ಸಿದ್ದರಾಮಯ್ಯ

Webdunia
ಸೋಮವಾರ, 26 ಜೂನ್ 2023 (10:36 IST)
ಬೆಂಗಳೂರು : ರಾಜ್ಯ ಸರ್ಕಾರ ಎಲ್ಲಾ ಸಮಸ್ಯೆಗಳನ್ನು ಎದುರಿಸುವಷ್ಟು ಶಕ್ತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
 
ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರಸ್ತುತ ಮಳೆ ಶುರುವಾಗಿದ್ದು, ಮಳೆ ಇನ್ನಷ್ಟು ವ್ಯಾಪಕವಾಗಿ ಆಗಬೇಕಿದೆ. ಈಗಾಗಲೇ ಕೆಲವೆಡೆ ಬಿತ್ತನೆ ಪ್ರಾರಂಭವಾಗಿದ್ದು, ಮಳೆ ಬರಲಿ ಎಂದು ಪ್ರಾರ್ಥಿಸುತ್ತಿದ್ದಾರೆ.

ಕೆಲವೆಡೆ ಕುಡಿಯುವ ನೀರಿಗೆ ಸಮಸ್ಯೆಯುಂಟಾಗಿದ್ದು, ಈಗಾಗಲೇ 2 ಬಾರಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒಗಳೊಂದಿಗೆ ಸಭೆ ಕರೆದು ಸಮಸ್ಯೆ ಬಗೆಹರಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಸವರಾಜ ಹೊರಟ್ಟಿ ಇಂದೇ ರಾಜೀನಾಮೆ ಕೊಟ್ಟಿದ್ದೇಕೆ, ಕಾರಣ ಬಯಲು

ಸಭ್ಯ ರಾಜಕಾರಣಿ ತನ್ವೀರ್ ಸೇಠ್ ಸಚಿವ ಸ್ಥಾನ ತಪ್ಪಿಸಿದ್ದೆ ಸಿದ್ದರಾಮಯ್ಯ

ನೇಕಾರರಿಗೆ ಆರ್ಥಿಕ ಶಕ್ತಿ ತುಂಬಿದ ಮೋದಿಜೀ ಸರ್ಕಾರ: ವಿಜಯೇಂದ್ರ

ಕಾಂಗ್ರೆಸ್‌ ಒತ್ತಡಕ್ಕೆ ಮಣಿದ ಬಸವರಾಜ ಹೊರಟ್ಟಿ, ಕೊನೆಗೂ ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ರಾಜೀನಾಮೆ

ಅಬ್ಬಬ್ಬಾ ಏನು ಪ್ರಿತಿನೋ ಈತನಿಗೆ.. ಸಚಿವ ನಾಗೇಂದ್ರಗೆ ಗದೆ ಗಿಫ್ಟ್ ಕೊಡಲು ಬಂದ ಸ್ಟೈಲ್ ನೋಡಿ Video

ಮುಂದಿನ ಸುದ್ದಿ
Show comments