Webdunia - Bharat's app for daily news and videos

Install App

ಕೊರೊನಾ ಕೇಸಲ್ಲಿ ರಾಜ್ಯ ಸರ್ಕಾರ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿಲ್ಲ - ಹೆಚ್ ಡಿಕೆ

Webdunia
ಸೋಮವಾರ, 3 ಮೇ 2021 (11:03 IST)
ಮೈಸೂರು : ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 22 ಜನರ ಸಾವು ಕೇಸ್ ಸರ್ಕಾರದಲ್ಲಿರುವ ಉದಾಸೀನತೆಯೇ ಇದಕ್ಕೆ ಕಾರಣ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ರಾಜ್ಯ ಸರ್ಕಾರ  ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿಲ್ಲ. ಸಿಎಂ ಬಿಎಸ್ ವೈ ಸಭೆಗಳನ್ನು ಮಾಡುತ್ತಿದ್ದೇವೆ ಎನ್ನುತ್ತಾರೆ. ಎಲ್ಲ ಸೌಲಭ್ಯ ಒದಗಿಸಬೇಕೆಂದು ಹೇಳಿದ್ದೇವೆ ಎನ್ನುತ್ತಾರೆ. ಇವರು ಸೌಲಭ್ಯ ಒದಗಿಸದೆ ಅವರು ಹೇಗೆ ಕೊಡುತ್ತಾರೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ರಾಜ್ಯ ಸರ್ಕಾರ ಜನರ ಜೀವನದ ಜತೆ ಚೆಲ್ಲಾಟವಾಡುತ್ತಿದ್ದಾರೆ. ರಾಜ್ಯ ಸರ್ಕಾರದಲ್ಲಿ ಹಣದ ಕೊರತೆಯೇ ಇಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ರಾಜ್ಯಕ್ಕೆ ಅನುದಾನ ಬೇಕಿದ್ದರೆ ಸಿಎಂ ಅವರೇ ಪ್ರಧಾನಿ ಜೊತೆ ಮಾತನಾಡಲಿ: ನಿಖಿಲ್ ಕುಮಾರಸ್ವಾಮಿ

Air India AirCrash: ಇನ್ಮುಂದೆ ವಿಮಾನ ಸಂಖ್ಯೆ 171 ಬಳಸದಿರಲು ನಿರ್ಧಾರ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

ಮುಂದಿನ ಸುದ್ದಿ
Show comments