ಶಾಸಕ ಮುನಿರತ್ನ ವಿರುದ್ಧ ಎಸ್‌ಐಟಿ ತನಿಖೆಗೆ ರಾಜ್ಯ ಸರ್ಕಾರ ಆದೇಶ

Sampriya
ಶನಿವಾರ, 21 ಸೆಪ್ಟಂಬರ್ 2024 (15:17 IST)
ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣ ಸಂಬಂಧ ತನಿಖೆ ನಡೆಸಲು ಎಸ್‌ಐಟಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅದರಂತೆ ಹಿರಿಯ ಐಪಿಎಸ್‌ ಅಧಿಕಾರಿ ಬಿ.ಕೆ ಸಿಂಗ್‌ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ  ರಚಿಸಿ ಆದೇಶ ಹೊರಡಿಸಿದೆ.

 ಶಾಸಕ ಮುನಿರತ್ನ ಅವರ ಮೇಲೆ ಮೂರು ಪ್ರಕರಣಗಳು ದಾಖಲಾಗಿದ್ದು, ಅವುಗಳನ್ನು ಎಸ್.ಐ ಟಿಗೆ ವಹಿಸಬೇಕೆಂದು ಒಕ್ಕಲಿಗ ಸಮುದಾಯದ ಸಚಿವರು ಹಾಗೂ ಶಾಸಕರು ಮನವಿ ಮಾಡಿದ್ದಾರೆ.

ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿ ಗೃಹಮಂತ್ರಿ ಜಿ ಪರಮೇಶ್ವರ ಜತೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು.

ಇದೀಗ ಮುನಿರತ್ನ ವಿರುದ್ಧ ಒಂದೊಂದೆ ಆರೋಪಗಳ ಕೇಳಿಬರುತ್ತಿದೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿ ತನಿಖೆಗೆ ಆದೇಶಿಸಿದೆ. ಗುತ್ತಿಗೆದಾರ ಚಲುವರಾಜುಗೆ ಜಾತಿ ನಿಂದನೆ ಮಾಡಿದ ಪ್ರಕರಣದಲ್ಲಿ ಮುನಿರತ್ನಗೆ ಜಾಮೀನು ಸಿಕ್ಕರೂ ಮಹಿಳೆ ನೀಡಿದ ಅತ್ಯಾಚಾರ ಪ್ರಕರಣದಲ್ಲಿ ಮತ್ತೇ ಜೈಲು ಸೇರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಧಾನಿಯ ರಸ್ತೆ ಗುಂಡಿಯನ್ನು ವಾರದೊಳಗೆ ಮುಚ್ಚಿ: ಅಧಿಕಾರಿಗಳಿಗೆ ಸಿದ್ದರಾಮಯ್ಯ ತಾಕೀತು

ಟೀಚರ್ ಎನ್ನಲೂ ನಾಲಾಯಕ್, ಚಿತ್ರದುರ್ಗದ ಸಂಸ್ಕೃತ ಶಿಕ್ಷಕ ಬಾಲಕನಿಗೆ ಕಾಲಿನಿಂದ ಒದ್ದ ವಿಡಿಯೋ

ಜಪಾನ್‌ನಲ್ಲಿ ಹೊಸ ಇತಿಹಾಸ ಬರೆದ ಸನೇ ಟಕೈಚಿ, ಮೋದಿಯಿಂದ ಅಭಿನಂದನೆ

ಕಾಂಗ್ರೆಸ್ ಸರ್ಕಾರದ ನಡೆಯಿಂದ ಇರುವ ಕಂಪೆನಿಗಳನ್ನು ಉಳಿಸಿಕೊಳ್ಳುವುದೇ ದೊಡ್ಡ ವಿಷಯ: ಸುಧಾಕರ್ ಕಿಡಿ

ಬಿಜೆಪಿ ಹೈಕಮಾಂಡಿಗೆ ₹1800 ಕೋಟಿ ಕಪ್ಪ ನೀಡಿದ್ದನ್ನಾ ಮರೆತ್ರಾ: ಕೆದಿಕಿದ ರಾಘವೇಂದ್ರಗೆ ಪ್ರಿಯಾಂಕ್ ಖರ್ಗೆ ಕೌಂಟರ್

ಮುಂದಿನ ಸುದ್ದಿ
Show comments