ಶಾಸಕ ಮುನಿರತ್ನ ವಿರುದ್ಧ ಎಸ್‌ಐಟಿ ತನಿಖೆಗೆ ರಾಜ್ಯ ಸರ್ಕಾರ ಆದೇಶ

Sampriya
ಶನಿವಾರ, 21 ಸೆಪ್ಟಂಬರ್ 2024 (15:17 IST)
ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣ ಸಂಬಂಧ ತನಿಖೆ ನಡೆಸಲು ಎಸ್‌ಐಟಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅದರಂತೆ ಹಿರಿಯ ಐಪಿಎಸ್‌ ಅಧಿಕಾರಿ ಬಿ.ಕೆ ಸಿಂಗ್‌ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ  ರಚಿಸಿ ಆದೇಶ ಹೊರಡಿಸಿದೆ.

 ಶಾಸಕ ಮುನಿರತ್ನ ಅವರ ಮೇಲೆ ಮೂರು ಪ್ರಕರಣಗಳು ದಾಖಲಾಗಿದ್ದು, ಅವುಗಳನ್ನು ಎಸ್.ಐ ಟಿಗೆ ವಹಿಸಬೇಕೆಂದು ಒಕ್ಕಲಿಗ ಸಮುದಾಯದ ಸಚಿವರು ಹಾಗೂ ಶಾಸಕರು ಮನವಿ ಮಾಡಿದ್ದಾರೆ.

ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿ ಗೃಹಮಂತ್ರಿ ಜಿ ಪರಮೇಶ್ವರ ಜತೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು.

ಇದೀಗ ಮುನಿರತ್ನ ವಿರುದ್ಧ ಒಂದೊಂದೆ ಆರೋಪಗಳ ಕೇಳಿಬರುತ್ತಿದೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿ ತನಿಖೆಗೆ ಆದೇಶಿಸಿದೆ. ಗುತ್ತಿಗೆದಾರ ಚಲುವರಾಜುಗೆ ಜಾತಿ ನಿಂದನೆ ಮಾಡಿದ ಪ್ರಕರಣದಲ್ಲಿ ಮುನಿರತ್ನಗೆ ಜಾಮೀನು ಸಿಕ್ಕರೂ ಮಹಿಳೆ ನೀಡಿದ ಅತ್ಯಾಚಾರ ಪ್ರಕರಣದಲ್ಲಿ ಮತ್ತೇ ಜೈಲು ಸೇರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಕುದಿಯುವ ಜ್ವರದಲ್ಲೂ ಟೀಕಾಕಾರರಿಗೆ ವಿಶೇಷ ಕೃತಜ್ಞತೆ ಸಲ್ಲಿಸಿದ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕೇಂದ್ರದ ಶಿಕ್ಷಣ ಖಾತೆ ಹೊಣೆ ಹೊತ್ತ ಎರಡನೇ ಕನ್ನಡಿಗ ಪ್ರಲ್ಹಾದ್‌ ಜೋಶಿ: ಮುಂದಿದೆ ಸಾಲುಸಾಲು ಸವಾಲು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಪೆನ್‌ಡ್ರೈವ್‌ ಹಂಚಿದವರ ಬುಡಕ್ಕೆ ಬಿತ್ತು ಬೆಂಕಿ

ರಾಜ್ಯದಲ್ಲಿ ಮತ್ತೆ ಸಚಿವ ಸಂಪುಟ ವಿಸ್ತರಣೆ ಕಸರತ್ತು ಶುರು: ದೆಹಲಿಯತ್ತ ದೌಡಾಯಿಸಿದ ಸಚಿವಾಕಾಂಕ್ಷಿಗಳು

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments