Webdunia - Bharat's app for daily news and videos

Install App

ಬಿಜೆಪಿ ಏಟಿಗೆ ಎದುರೇಟು ನೀಡಲು ರಾಜ್ಯ ಸರ್ಕಾರ ಪ್ಲಾನ್‌, ಬಿಎಸ್‌ವೈಗೆ ಕಾದಿದೆಯಾ ಬಿಗ್‌ ಶಾಕ್‌

Sampriya
ಮಂಗಳವಾರ, 12 ನವೆಂಬರ್ 2024 (16:59 IST)
Photo Courtesy X
ಬೆಂಗಳೂರು: ವಾಲ್ಮೀಕಿ, ಮುಡಾ ಹಾಗೂ ಇದೀಗ ವಕ್ಫ್‌ ವಿವಾದ ಸಂಬಂಧ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಆರೋಪ ಮಾಡುತ್ತಿರುವ ಬೆನ್ನಲ್ಲೇ ಬಿಜೆಪಿಯ ಏಟಿಗೆ ಎದುರೇಟು ಕೊಡಲು ರಾಜ್ಯ ಸರ್ಕಾರ ಮುಂದಾಗಿದೆ.

ಬಿಎಸ್‌ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನಡೆದ ಅಕ್ರಮದ ಬಗ್ಗೆ ರಾಜ್ಯ ಸರ್ಕಾರ ತನಿಖೆ ನಡೆಸಲು ಆದೇಶಿಸಿದೆ ಎಂದು ತಿಳಿದು ಬಂದಿದೆ.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಲ್ಲಿ ಅಕ್ರಮ ನಡೆದಿರುವ ಆರೋಪವಿದ್ದು, ಮಾನವಕೃಷಿ ಸಾಂಸ್ಕೃತಿಕ ಸಂಘದಲ್ಲಿ ನಡೆದ ಅಕ್ರಮದ ಬಗ್ಗೆ ತನಿಖೆಗೆ ಆದೇಶ ನೀಡಲಾಗಿದೆ. ಕ.ಕ.ಪ್ರ.ಮಂಡಳಿ ಅಕ್ರಮದ ವರದಿ ನೀಡುವಂತೆ ಅಪರ ಮುಖ್ಯಕಾರ್ಯದರ್ಶಿಗೆ ನಿರ್ದೇಶನ ನೀಡಲಾಗಿದ್ದು, 15 ದಿನದೊಳಗೆ ವರದಿ ನೀಡುವಂತೆ ಸೂಚನೆ ನೀಡಲಾಗಿದೆ.

ಕೃಷಿ ಸಾಂಸ್ಕೃತಿಕ ಸಂಘದ ಅವ್ಯವಹಾರದ ಬಗ್ಗೆ ತನಿಖೆಗೆ ನಿವೃತ್ತ ಐಎಎಸ್  ಸುಧೀರ್ ಕುಮಾರ್ ಅವರನ್ನು ನೇಮಕ ಮಾಡಿದ್ದು, ಇದರ ವರದಿಯನ್ನು ಆರು ತಿಂಗಳೊಳಗೆ  ಸಲ್ಲಿಸುವಂತೆ ತಾಕೀತು ನೀಡಲಾಗಿದೆ.

ಅಭಿವೃದ್ಧಿ ವಿಚಾರಕ್ಕೆ ನೀಡಿದ್ದ ಹಣದಲ್ಲಿ ಅಕ್ರಮ ನಡೆದಿರುವ ಆರೋಪವಿದ್ದು, ಸರ್ಕಾರದ ಆದೇಶ ನಿಯಮಗಳನ್ನ‌ ಗಾಳಿಗೆ ತೂರಿ ಅಕ್ರಮ ಮಾಡಲಾಗಿದೆ. ಈ ಬಗ್ಗೆ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

ಮುಂದಿನ ಸುದ್ದಿ
Show comments