Webdunia - Bharat's app for daily news and videos

Install App

ಸ್ಮಾರ್ಟ್ ಸಿಟಿಗೆ 4 ನಗರಗಳನ್ನು ಶಿಫಾರಸು ಮಾಡಿದ ರಾಜ್ಯ ಸರ್ಕಾರ

Webdunia
ಶನಿವಾರ, 1 ಆಗಸ್ಟ್ 2015 (13:14 IST)
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ ಸ್ಮಾರ್ಟ್ ಸಿಟಿಗೆ ರಾಜ್ಯ ಸರ್ಕಾರವು ಇಂದು ರಾಜ್ಯದಲ್ಲಿನ ನಾಲ್ಕು ನಗರಗಳನ್ನು ಹೆಸರಿಸಿ ಶಿಫಾರಸು ಮಾಡಿದೆ. 
 
ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿರುವ ನಗರಳ ಪಟ್ಟಿಯಲ್ಲಿ ಮಂಗಳೂರು, ಶಿವಮೊಗ್ಗ, ಬೆಳಗಾವಿ ಹಾಗೂ ದಾವಣಗೆರೆ ನಗರಳು ಸ್ಥಾನ ಪಡೆದಿದ್ದು, ಸ್ಮಾರ್ಟ್ ಸಿಟಿಗಳಾಗಲಿವೆ.
 
ಇನ್ನು ಕೇಂದ್ರವು ರಾಜ್ಯಕ್ಕೆ 6 ನಗರಗಳನ್ನು ಸಾರ್ಟ್ ಸಿಟಿಗಳನ್ನಾಗಿ ನಿರ್ಮಿಸುವ ಭಾಗ್ಯವನ್ನು ಕರುಣಿಸಿತ್ತು. ಆದರೆ ಇನ್ನೂ ಎರಡು ನಗರಗಳನ್ನು ಗುರುತಿಸಬೇಕಿರುವುದು ಬಾಕಿ ಇದ್ದು, ಶೀಘ್ರದಲ್ಲಿಯೇ ಶಿಫಾರಸು ಕಳುಹಿಸಲಾಗುತ್ತದೆ ಎಂದು ರಾಜ್ಯ ಸರ್ಕಾರದ ಮೂಲಗಳು ತಿಳಿಸಿವೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments